ಕೇಂದ್ರ ಸಂಪುಟದಲ್ಲೀಗ ಏಕೈಕ ಎನ್‌ಡಿಎ ಮಂತ್ರಿ!

Published : Oct 10, 2020, 12:38 PM ISTUpdated : Oct 10, 2020, 01:56 PM IST
ಕೇಂದ್ರ ಸಂಪುಟದಲ್ಲೀಗ ಏಕೈಕ ಎನ್‌ಡಿಎ ಮಂತ್ರಿ!

ಸಾರಾಂಶ

ಎಲ್‌ಜೆಪಿ ಸಂಸ್ಥಾಪಕ, ಕೇಂದ್ರ ಸಚಿವ ರಾಮವಿಲಾಸ್‌ ಪಾಸ್ವಾಸ್‌ ನಿಧನ|  ಕೇಂದ್ರ ಸಂಪುಟದಲ್ಲಿ ರಿಪಬ್ಲಿಕ್‌ ಪಾರ್ಟಿ ಆಫ್‌ ಇಂಡಿಯಾ(ಆರ್‌ಪಿಐ)ದ ರಾಮದಾಸ್‌ ಅಠಾವಳೆ ಮಾತ್ರ ಎನ್‌ಡಿಎ ಮಿತ್ರಪಕ್ಷದ ಪ್ರತಿನಿಧಿ

ನವದೆಹಲಿ(ಅ.10): ಎಲ್‌ಜೆಪಿ ಸಂಸ್ಥಾಪಕ, ಕೇಂದ್ರ ಸಚಿವ ರಾಮವಿಲಾಸ್‌ ಪಾಸ್ವಾಸ್‌ ಅವರ ನಿಧನದ ನಂತರ ಕೇಂದ್ರ ಸಂಪುಟದಲ್ಲಿ ರಿಪಬ್ಲಿಕ್‌ ಪಾರ್ಟಿ ಆಫ್‌ ಇಂಡಿಯಾ(ಆರ್‌ಪಿಐ)ದ ರಾಮದಾಸ್‌ ಅಠಾವಳೆ ಮಾತ್ರ ಎನ್‌ಡಿಎ ಮಿತ್ರಪಕ್ಷದ ಪ್ರತಿನಿಧಿಯಾಗಿ ಉಳಿದುಕೊಂಡಿದ್ದಾರೆ.

ಶಿವಸೇನೆ, ಅಕಾಲಿ ದಳ ಪ್ರತಿನಿಧಿಗಳು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪಾಸ್ವಾನ್‌, ಅಠಾವಳೆ ಮಾತ್ರ ಇದ್ದರು. ಇದೀಗ ಪಾಸ್ವಾನ್‌ ಕಾಲವಾಗಿದ್ದರಿಂದ ಅಠಾವಳೆ ಮಾತ್ರ ಏಕೈಕ ಎನ್‌ಡಿಎ ಮಂತ್ರಿಯಾಗಿ ಉಳಿದಂತಾಗಿದೆ.

ಬಿಹಾರ ಚುನಾವಣೆ ಹೊತ್ತಲ್ಲಿ ಪಾಸ್ವಾನ್ ನಿಧನ, ಏನಾಗುತ್ತದೆ ರಾಜಕಾರಣ!

2019ರಲ್ಲಿ ಅಧಿಕಾರಕ್ಕೆ ಬಂದ ಮೋದಿ 2.0 ಸರ್ಕಾರದಲ್ಲಿ ಎನ್‌ಡಿಎ ಮಿತ್ರಪಕ್ಷಗಳ ಕೋಟಾದಿಂದ ಅರವಿಂದ ಸಾವಂತ್‌ (ಶಿವಸೇನೆ), ಹರ್‌ಸಿಮ್ರತ್‌ ಕೌರ್‌ ಬಾದಲ್‌(ಶಿರೋಮಣಿ ಅಕಾಲಿದಳ) ಮತ್ತು ರಾಮವಿಲಾಸ್‌ ಪಾಸ್ವಾನ್‌ (ಎಲ್‌ಜೆಪಿ) ಅವರು ಮಾತ್ರ ಎನ್‌ಡಿಎ ಸಂಪುಟದ ಪ್ರತಿನಿಧಿಗಳಾಗಿದ್ದರು.

2019ರಲ್ಲಿ ಶಿವಸೇನೆ ಮೈತ್ರಿಕೂಟದಿಂದ ಹೊರಬಂದರೆ, ಕೃಷಿ ಮಸೂದೆ ವಿರೋಧಿಸಿ ಇತ್ತೀಚೆಗೆ ಅಕಾಲಿದಳ ಎನ್‌ಡಿಎದಿಂದ ಹೊರಬಂದಿತ್ತು. ಹಾಗಾಗಿ ಪಾಸ್ವಾನ್‌ ಅವರ ನಿಧನದ ಬಳಿಕ ಸಾಮಾಜಿಕ ನ್ಯಾಯ ಮತ್ತು ಸಬ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್