ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

Published : Feb 12, 2019, 08:52 PM IST

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!