ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

Published : Feb 12, 2019, 08:52 PM IST

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್