ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

Published : Feb 12, 2019, 08:52 PM IST

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?