ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

Published : Feb 12, 2019, 08:52 PM IST

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!