RR ನಗರದಲ್ಲಿ ಮುನಿರತ್ನ ಪರ ದರ್ಶನ್ ಪ್ರಚಾರ; ಸಾರಥಿ ಎಂಟ್ರಿಯಿಂದ ರಂಗೇರಿತು ರಾರಾ..!

Suvarna News   | Asianet News
Published : Oct 29, 2020, 02:40 PM IST
RR ನಗರದಲ್ಲಿ ಮುನಿರತ್ನ ಪರ ದರ್ಶನ್ ಪ್ರಚಾರ; ಸಾರಥಿ ಎಂಟ್ರಿಯಿಂದ ರಂಗೇರಿತು ರಾರಾ..!

ಸಾರಾಂಶ

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಉಲ್ಲಾಳ ರಸ್ತೆಯಿಂದ ಆರಂಭವಾಗಿ ಮಲ್ಲತ್ತಹಳ್ಳಿ, ಕೆಂಗುಂಟೆ, ಗೊಲ್ಲರೆಡ್ಡಿ ಪಾಳ್ಯದಲ್ಲಿ ಕ್ಯಾಂಪೇನ್ ನಡೆಸಿದ್ದಾರೆ. ಯಶ್ ಕೂಡಾ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ಅ. 29): ರಾಜಾರಾಜೇಶ್ವರಿ ಉಪಚುನಾವಣಾ ಅಖಾಡ ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. 

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಉಲ್ಲಾಳ ರಸ್ತೆಯಿಂದ ಆರಂಭವಾಗಿ ಮಲ್ಲತ್ತಹಳ್ಳಿ, ಕೆಂಗುಂಟೆ, ಗೊಲ್ಲರೆಡ್ಡಿ ಪಾಳ್ಯದಲ್ಲಿ ಕ್ಯಾಂಪೇನ್ ನಡೆಸಿದ್ದಾರೆ. ಯಶ್ ಕೂಡಾ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ. ಜೊತೆಗೆ ಡಿಸಿಎಂ ಅಶ್ವಥ್ ನಾರಾಯಣ್ ಕೂಡಾ ಪ್ರಚಾರದಲ್ಲಿ ಭಾಗಿದ್ದಾರೆ. ಜೆಪಿ ಪಾರ್ಕ್, ಬಂಡೆಪ್ಪ ಗಾರ್ಡನ್ ನಲ್ಲಿ ಕ್ಯಾಂಪೇನ್ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!