
ಮಂಗಳೂರು[ಫೆ. 25] ಕರಾವಳಿ ಲೋಕಸಭಾ ಕಣದಲ್ಲಿ ಬಿಜೆಪಿ ಟಿಕೆಟ್ ಗಾಗಿ ಶುರುವಾಯ್ತು ಫೈಟ್ ಶುರುವಾಗಿದೆ. ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ನೀಡದಂತೆ ಹೆಚ್ಚಿದ ಒತ್ತಡ ಹೆಚ್ಚಿದೆ.
ಹಾಲಿ ಸಂಸದರ ವಿರುದ್ದ ಕಟ್ಟಾ ಆರ್ ಎಸ್ ಎಸ್ ಮುಖಂಡರೇ ಪೀಲ್ಡಿಗೆ ಇಳಿದಿದ್ದಾರೆ. ನಳೀನ್ ಬದಲು ಕಟ್ಟರ್ ಹಿಂದುತ್ವವಾದಿ ಸತ್ಯಜಿತ್ ಸುರತ್ಕಲ್ ಗೆ ಟಿಕೆಟ್ ನೀಡಲು ಆಗ್ರಹ ಶುರುವಾಗಿದೆ. ಫೇಸ್ ಬುಕ್, ಟ್ವಿಟ್ಟರ್, ಬ್ಯಾನರ್ ಗಳಲ್ಲಿ ಸತ್ಯಜಿತ್ ಪರ ಬಹಿರಂಗ ಪ್ರಚಾರ ಶುರು ಆಗಿದೆ.
ಬೆಂಗಳೂರು ಬಿಜೆಪಿಯಲ್ಲೂ ಜೋರಾಗಿದೆ ಟಿಕೆಟ್ ಫೈಟ್
ನಳೀನ್ ಕುಮಾರ್ ಕಟೀಲು ಬದಲು ಸತ್ಯಜಿತ್ ಮತ್ತು ಬ್ರಿಜೇಶ್ ಚೌಟ ಹೆಸರು ಚಾಲ್ತಿಗೆ ಬಂದಿರುವುದು ಸದ್ಯದ ರಾಜಕಾರಣದ ಬೆಳವಣಿಗೆ. ಇನ್ನೊಂದು ಕಡೆ ನಳೀನ್ ಗೆ ಟಿಕೆಟ್ ನೀಡಲು ಸ್ವತಃ ಕಲ್ಲಡ್ಕ ವಿರೋಧ ಕೇಳಿ ಬಂದಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.