ಕೊಪ್ಪಳ: ಎರಡು ಬಾರಿ ಸೋಲಿಸಿದ ಕರಡಿಯೇ ಹಿಟ್ನಾಳ ಗೆಲುವಿಗೆ ಆಸರೆ..!

Published : Jun 05, 2024, 02:07 PM IST
ಕೊಪ್ಪಳ: ಎರಡು ಬಾರಿ ಸೋಲಿಸಿದ ಕರಡಿಯೇ ಹಿಟ್ನಾಳ ಗೆಲುವಿಗೆ ಆಸರೆ..!

ಸಾರಾಂಶ

ಈ ಬಾರಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರು ಎರಡನೇ ಬಾರಿ ಹಾಗೂ ಹಿಟ್ನಾಳ ಕುಟುಂಬ 3ನೇ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಯಿತು. ಆದರೆ, ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಮುನಿಸಿಕೊಂಡ ಸಂಗಣ್ಣ ಕರಡಿ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿ ತಾವು ಸತತವಾಗಿ ಸೋಲಿಸಿದ ಹಿಟ್ನಾಳ ಕುಟುಂಬದ ಗೆಲುವಿಗೆ ಶ್ರಮಿಸಿದರು. ಕಾಂಗ್ರೆಸ್ ಗೆಲುವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು, ಅದರಲ್ಲಿ ಯಶ ಕಂಡ

ಕೊಪ್ಪಳ(ಜೂ.05):  ಸತತ ಎರಡು ಸೋಲಿಗೆ ಕಾರಣವಾಗಿದ್ದ ಸಂಗಣ್ಣ ಕರಡಿ ಅವರೇ ಈ ಬಾರಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಹಿಟ್ನಾಳ ಕುಟುಂಬದ ಗೆಲುವಿಗೆ ಆಸರೆಯಾಗಿದ್ದಾರೆ. 

2014ರಲ್ಲಿ ಸಂಸದ ಸಂಗಣ್ಣ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಕೆ.ಬಸವರಾಜ ಹಿಟ್ನಾಳ ಸೋತು, ನಂತರ 2019ರಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು ಪುತ್ರ ರಾಜಶೇಖರ ಹಿಟ್ನಾಳ ಅವರನ್ನು ಅಖಾಡಕ್ಕೆ ಇಳಿಸಿದ್ದರು. ಆಗಲೂ ಬಿಜೆಪಿ ಅಭ್ಯರ್ಥಿಯಾಗಿದ್ದ ಸಂಗಣ್ಣ ಗೆಲುವು ಸಾಧಿಸಿದ್ದರು. 

ಕಾಂಗ್ರೆಸ್‌ ಶಾಸಕರು, ಸಚಿವರ ಕ್ಷೇತ್ರಗಳಲ್ಲೇ ಅರಳಿದ ಕಮಲ: ಕೈಹಿಡಿಯದ ಗ್ಯಾರಂಟಿ ಯೋಜನೆಗಳು

ಈ ಬಾರಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರು ಎರಡನೇ ಬಾರಿ ಹಾಗೂ ಹಿಟ್ನಾಳ ಕುಟುಂಬ 3ನೇ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಯಿತು. ಆದರೆ, ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಮುನಿಸಿಕೊಂಡ ಸಂಗಣ್ಣ ಕರಡಿ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿ ತಾವು ಸತತವಾಗಿ ಸೋಲಿಸಿದ ಹಿಟ್ನಾಳ ಕುಟುಂಬದ ಗೆಲುವಿಗೆ ಶ್ರಮಿಸಿದರು. ಕಾಂಗ್ರೆಸ್ ಗೆಲುವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು, ಅದರಲ್ಲಿ ಯಶ ಕಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!