ಅಖಾಡಕ್ಕಿಳಿದ ಸಿದ್ದರಾಮಯ್ಯ; ಅತೃಪ್ತ ಸಂಧಾನ ಯಶಸ್ವಿಯಯ್ಯ!

Feb 5, 2019, 4:13 PM IST

ಆಪರೇಷನ್ ಕಮಲದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್, ಅತೃಪ್ತ ಶಾಸಕರನ್ನು ಸಂತೈಸಲು ಹರಸಾಹಸ ಪಡುತ್ತಿದೆ. ಸಂಧಾನಕ್ಕಾಗಿ ಅಖಾಡಕ್ಕಿಳಿದಿರುವ ಸಿದ್ದರಾಮಯ್ಯ, ಅತೃಪ್ತ ಶಾಸಕರೊಬ್ಬರನ್ನು ಭೇಟಿಯಾಗಿದ್ದಾರೆ. ಕೊನೆಗೂ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ...