ಅನ್ನಭಾಗ್ಯದಲ್ಲಿ 7 ಕೆಜಿ ಅಕ್ಕಿ ಕೊಡ್ತಿದ್ರೆ ಬಿಎಸ್‌ವೈ ಅಪ್ಪನ ಮನೆ ಗಂಟು ಹೋಗ್ತಿತ್ತಾ ಎಂದ ಸಿದ್ದರಾಮಯ್ಯ

Suvarna News   | Asianet News
Published : Mar 29, 2021, 06:29 PM ISTUpdated : Mar 29, 2021, 07:23 PM IST
ಅನ್ನಭಾಗ್ಯದಲ್ಲಿ 7 ಕೆಜಿ ಅಕ್ಕಿ ಕೊಡ್ತಿದ್ರೆ ಬಿಎಸ್‌ವೈ ಅಪ್ಪನ ಮನೆ ಗಂಟು ಹೋಗ್ತಿತ್ತಾ ಎಂದ ಸಿದ್ದರಾಮಯ್ಯ

ಸಾರಾಂಶ

ಅನ್ನಭಾಗ್ಯದ ಅಕ್ಕಿ ಕಡಿತಕ್ಕೆ ಸಿದ್ದು ಆಕ್ರೋಶ | 7 ಕೆಜಿ ಅಕ್ಕಿ ಬದಲು 5 ಕೆಜಿಗೆ ನಿಲ್ಲಿಸಿದ್ದಕ್ಕೆ ಗರಂ ಆದ ಸಿದ್ದು

ರಾಯಚೂರು(ಮಾ.29): ಅನ್ನಭಾಗ್ಯ ಯೋಜನೆಯ 7 ಕೆಜಿ ಅಕ್ಕಿ ಬದಲು 5 ಕೆಜಿಗೆ ನಿಲ್ಲಿಸಿದ್ದಾರೆ. 7 ಕೆಜಿ ಅಕ್ಕಿ ನೀಡಿದ್ರೆ ಯಡಿಯೂರಪ್ಪನ ಅಪ್ಪನ ಮನೆ ಗಂಟು ಹೋಗುತ್ತಿತ್ತಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಸ್ಕಿ ಉಪಚುನಾವಣೆ ಪ್ರಚಾರ ಹಿನ್ನೆಲೆ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಿ, ಯಡಿಯೂರಪ್ಪ ಆಪರೇಷನ್ ಕಮಲದಿಂದ ಸಿಎಂ ಆಗಿದ್ದಾರೆ. ನಾನು ಜಾರಿಗೆ ತಂದಿರುವ ಹತ್ತಾರು ಯೋಜನೆಗಳು ನಿಲ್ಲಿಸಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್‌ಗೆ ಮೋಸ ಮಾಡಿ ಪ್ರತಾಪ್ ಗೌಡ ಪಾಟೀಲ್ 20-25 ಕೋಟಿಗೆ ಮಾರಾಟ: ಸಿದ್ದು

ನಾವು ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ನೀಡುತ್ತೇವೆ. ಯಡಿಯೂರಪ್ಪ ರೈತರ ಒಂದೇ ಒಂದು ರೂಪಾಯಿ ಸಾಲಮನ್ನಾ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!