‘ಅಪ್ಪ ಮಕ್ಕಳದ್ದು ಬರೀ ಇದೇ ಆಯ್ತು’ ಎಚ್‌ಡಿಕೆ ಕಣ್ಣೀರಿಗೆ ಸಿದ್ದು ಗರಂ

Jul 16, 2018, 8:45 PM IST

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರಿಗೆ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಆಪ್ತರ ಬಳಿ ಅಸಮಾಧಾನ ಹಂಚಿಕೊಂಡಿರುವ ಸಿದ್ದರಾಮಯ್ಯ, ಇಂತಹ ಹೇಳಿಕೆಗಳು ಕಾಂಗ್ರೆಸ್‌ಗೆ ಡ್ಯಾಮೇಜ್ ಮಾಡುತ್ತದೆ ಎಂದಿದ್ದಾರೆ.