ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ

ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ

Published : Jun 12, 2026, 02:21 PM IST

ತಮಿಳು ನಟ ಹಾಗೂ ತಮಿಳುನಾಡು ರಾಜಕೀಯ ನಾಯಕ ದಳಪತಿ ವಿಜಯ್ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

 

ತಮಿಳು ನಟ ಹಾಗೂ ತಮಿಳುನಾಡು ರಾಜಕೀಯ ನಾಯಕ ದಳಪತಿ ವಿಜಯ್ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದ್ರಾವಿಡ ರಾಜಕೀಯ ನಾಯಕರಾದ ಎಂಜಿಆರ್, ಜಯಲಲಿತಾ, ಸ್ಟಾಲಿನ್ ಕುಟುಂಬ ಸೇರಿದಂತೆ ಅನೇಕ ತಮಿಳು ನಾಯಕರು ಮೂಕಾಂಬಿಕೆ ದೇವಿಯ ಭಕ್ತರಾಗಿರುವುದು ವಿಶೇಷ. ಎಂಜಿಆರ್ ಆರಂಭಿಸಿದ ಈ ಸಂಪ್ರದಾಯ ಇಂದಿಗೂ ಮುಂದುವರಿದಿದ್ದು, ದಳಪತಿ ವಿಜಯ್ ಕೂಡ ಅದೇ ನಂಬಿಕೆಯಲ್ಲಿ ದೇವಿಯ ದರ್ಶನ ಪಡೆಯಲಿದ್ದಾರೆ. ತಮಿಳುನಾಡಿನ ರಾಜಕೀಯ ಮತ್ತು ಮೂಕಾಂಬಿಕೆ ಕ್ಷೇತ್ರದ ನಡುವಿನ ವಿಶೇಷ ನಂಟು ಮತ್ತೆ ಚರ್ಚೆಗೆ ಬಂದಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more