ಕೇಜ್ರಿ ರೀತಿ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಯತ್ನ: ಲಕ್ಷ್ಮಣ

Published : Mar 30, 2024, 02:28 PM IST
ಕೇಜ್ರಿ ರೀತಿ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಯತ್ನ: ಲಕ್ಷ್ಮಣ

ಸಾರಾಂಶ

ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಂಥವರನ್ನು ಜೈಲಿಗೆ ಕಳುಹಿಸಿದರು. ಹೀಗಾಗಿ, ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ‍ಅಭ್ಯರ್ಥಿ ಎಂ.ಲಕ್ಷ್ಮಣ

ಮೈಸೂರು(ಮಾ.30):  ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ‍ಅಭ್ಯರ್ಥಿ ಎಂ.ಲಕ್ಷ್ಮಣ ‍ಆರೋಪಿಸಿದರು.

ಕಾಂಗ್ರೆಸ್‌ ‍ಭವನದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಂಥವರನ್ನು ಜೈಲಿಗೆ ಕಳುಹಿಸಿದರು. ಹೀಗಾಗಿ, ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದರು.

ನಾನು ಹುಟ್ಟುತ್ತ ಒಕ್ಕಲಿಗ, ಬೆಳೆಯುತ್ತ ವಿಶ್ವ ಮಾನವ: ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌

ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ನನ್ನನ್ನು ಸೋಲಿಸಿ ಮತ್ತೆ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಅವರು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!