Aug 26, 2018, 4:46 PM IST
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕೊನೆಗೂ ಪೇಚಿಗೆ ಸಿಲುಕಿಸಿದ್ದಾರೆ. ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್ರನ್ನು ಸೇರಿಸುವ ಬೇಡಿಕೆಗೆ ಪ್ರತಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರನ್ನು ಸೇರಿಸಬೇಕೆಂಬ ಪಟ್ಟುಹಿಡಿದಿದ್ದಾರೆ.