ಕಂಪ್ಲಿ ಗಣೇಶ್ ಅರೆಸ್ಟ್ ಯಾವಾಗ ಅಂತ ಕೇಳಿದ್ರೆ ಜಯಮಾಲಾ ಕೊಟ್ಟ ಉತ್ತರ ಇದು !

Jan 26, 2019, 5:18 PM IST

ಉಡುಪಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವೆ ಜಯಮಾಲಾ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಇದೇ ವೇಳೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಬಂಧನ ಯಾವಾಗ? ಕಾಂಗ್ರೆಸ್‌ ಪಕ್ಷದಿಂದಲೇ ಬಂಧನ ವಿಳಂಬವಾಗುತ್ತಿದೆಯಾ? ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವೆ ಕೊಟ್ಟ ಉತ್ತರ ಇದು...