ಮುಡಾ ಪಾದಯಾತ್ರೆ: ಸರ್ಕಾರದ ವಿರುದ್ಧ ಹೋರಾಡಲು ಪ್ರಬಲ ಅಸ್ತ್ರ ಸಿಕ್ಕಿದೆ, ಕೇಂದ್ರ ಸಚಿವ ಕುಮಾರಸ್ವಾಮಿ

Published : Jul 28, 2024, 06:21 PM ISTUpdated : Jul 29, 2024, 09:04 AM IST
ಮುಡಾ ಪಾದಯಾತ್ರೆ: ಸರ್ಕಾರದ ವಿರುದ್ಧ ಹೋರಾಡಲು ಪ್ರಬಲ ಅಸ್ತ್ರ ಸಿಕ್ಕಿದೆ, ಕೇಂದ್ರ ಸಚಿವ ಕುಮಾರಸ್ವಾಮಿ

ಸಾರಾಂಶ

ಪಾದಯಾತ್ರೆ ಸಮಾರೋಪ ಸಮಾರಂಭ ಕೂಡಾ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಒಟ್ಟಾರೆ ಯಾವುದೇ ಕಾರಣಕ್ಕೂ ಜೆಡಿಎಸ್ ಶಕ್ತಿ ಕುಂದಿಲ್ಲ ಎಂಬುದನ್ನು ಈ ಯಾತ್ರೆ ಮೂಲಕ ಸಾಬಿತು ಪಡಿಸಬೇಕು. ಕಾರ್ಯಕರ್ತರು ಹಾಗೂ ಶಾಸಕರಿಗೆ ಸೂಚನೆ ನೀಡಿದ ಕುಮಾರಸ್ವಾಮಿ 

ಬೆಂಗಳೂರು(ಜು.28):  ಬಿಜೆಪಿ ಜೊತೆಗೆ ಪಾದಯಾತ್ರೆ ಯಶಸ್ವಿ ಆಗಬೇಕು. ಸರ್ಕಾರದ ವಿರುದ್ಧ ಹೋರಾಟ ಮಾಡಲು ಪ್ರಬಲ ಅಸ್ತ್ರ ಸಿಕ್ಕಿದೆ. ನಿಖಿಲ್ ಕುಮಾರಸ್ವಾಮಿ ಕೂಡಾ ಪಾದಯಾತ್ರೆಯಲ್ಲಿ ಇರ್ತಾರೆ. ಶಾಸಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಳೇ ಮೈಸೂರು ಭಾಗದಲ್ಲೇ ಪಾದಯಾತ್ರೆ ನಡೆಯುತ್ತಿರುವ ಕಾರಣ ನಮ್ಮ ಜವಾಬ್ದಾರಿ ಹೆಚ್ಚು ಇದೆ. ಕಾರ್ಯಕರ್ತರು ಹೆಚ್ಚು ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು(ಭಾನುವಾರ) ನಗರದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಮನಗರದ ವಿಚಾರದಲ್ಲಿ ಕೂಡಾ ರಾಜಕಾರಣ ಮಾಡಲಾಗ್ತಿದೆ. ಹಾಗಾಗಿ ಈ ಭಾಗದಲ್ಲಿ ಜೆಡಿಎಸ್ ಹೆಚ್ಚು ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. 

ನನ್ನ ಜಾಗ ಡಿನೋಟಿಫಿಕೇಷನ್ ಮಾಡಿ ಅಂಥ ನಿಂಗಪ್ಪ ಸ್ವರ್ಗದಿಂದ ಅರ್ಜಿ ಕೊಟ್ರಾ, ಸಿದ್ದರಾಮಯ್ಯ ಅವರೇ: ಎಚ್‌ಡಿಕೆ ಪ್ರಶ್ನೆ

ಪಾದಯಾತ್ರೆ ಸಮಾರೋಪ ಸಮಾರಂಭ ಕೂಡಾ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಒಟ್ಟಾರೆ ಯಾವುದೇ ಕಾರಣಕ್ಕೂ ಜೆಡಿಎಸ್ ಶಕ್ತಿ ಕುಂದಿಲ್ಲ ಎಂಬುದನ್ನು ಈ ಯಾತ್ರೆ ಮೂಲಕ ಸಾಬಿತು ಪಡಿಸಬೇಕು. ಕಾರ್ಯಕರ್ತರು ಹಾಗೂ ಶಾಸಕರಿಗೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ
ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ