ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ನಿಧನ

Published : Aug 21, 2020, 03:40 PM ISTUpdated : Aug 21, 2020, 03:46 PM IST
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ನಿಧನ

ಸಾರಾಂಶ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಇಂದು (ಶುಕ್ರವಾರ) ನಿಧನರಾಗಿದ್ದಾರೆ. ಇವರ ಸಾವಿಗೆ ವಿವಿಧ ಪಕ್ಷದ ನಾಯಕ ಸಂತಾಪ ಸೂಚಿಸಿದ್ದಾರೆ.

ಲಖನೌ, (ಆ.21): ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಸಾದರ್​ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜನ್​ಮೇಜಯ್​ ಸಿಂಗ್​ (75) ಅವರು ಇಂದು (ಶುಕ್ರವಾರ) ನಿಧನರಾಗಿದ್ದಾರೆ.

ಗುರುವಾರ ರಾತ್ರಿ ಶಾಸಕ ಜನ್​ಮೇಜಯ್​ ಸಿಂಗ್​ ಅವರರನ್ನ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನ  ಲಖನೌದ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  

ಬಿಜೆಪಿ ಮಾಜಿ ಶಾಸಕ ಸಿ. ಗುರುಸ್ವಾಮಿ ಕೊರೋನಾಗೆ ಬಲಿ!

ಜನಮೇಜಯ್​ ಸಿಂಗ್​ ಸಾವಿಗೆ  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ವಿಧಾನಸಭಾ ಸ್ಪೀಕರ್​ ಹೃದಯ್​ ನಾರಾಯಣ್ ದೀಕ್ಷಿತ್​ ಸೇರಿದಂತೆ ಕಾಂಗ್ರೆಸ್, ಬಿಎಸ್‌ಪಿ ನಾಯಕರು  ಸಂತಾಪ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌