ನಿರ್ಮಲಾ ಸೀತಾರಾಮನ್ ಏಕೆ ರಾಜೀನಾಮೆ ಕೊಡ್ತಿಲ್ಲ: ರಾಮಲಿಂಗಾರೆಡ್ಡಿ

Published : Sep 29, 2024, 08:33 AM IST
ನಿರ್ಮಲಾ ಸೀತಾರಾಮನ್ ಏಕೆ ರಾಜೀನಾಮೆ ಕೊಡ್ತಿಲ್ಲ: ರಾಮಲಿಂಗಾರೆಡ್ಡಿ

ಸಾರಾಂಶ

ಗೋದ್ರಾ ಗಲಭೆ ಸಂದರ್ಭದಲ್ಲಿ ಮೋದಿ, ಸಚಿವ ಅಮಿತ್ ಷಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪದಡಿ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ ಐಆರ್ ದಾಖಲಾಗಿದೆ. ಅವರೇಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 

ಜಮಖಂಡಿ(ಸೆ.29):  ಬಿಜೆಪಿಯವರು ಸಿದ್ದರಾಮಯ್ಯ ರಾಜೀನಾಮೆ ಕೇಳುವುದು ಸರಿಯಲ್ಲ. ಮೊದಲಿಗೆ ತಮ್ಮ ಪಕ್ಷದವರ ರಾಜೀನಾಮೆ ಕೇಳಲಿ. ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪ ಡಿಸಿದರು. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗೋದ್ರಾ ಗಲಭೆ ಸಂದರ್ಭದಲ್ಲಿ ಮೋದಿ, ಸಚಿವ ಅಮಿತ್ ಷಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪದಡಿ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ ಐಆರ್ ದಾಖಲಾಗಿದೆ. ಅವರೇಕೆ ರಾಜೀ ನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು.

ಕೋರ್ಟ್‌ ತೀರ್ಪಿಗೆ ಗೌರವ ಇದೆ, ಆದ್ರೆ ಸಿದ್ದರಾಮಯ್ಯ ರಾಜೀನಾಮೆ ಕೊಡೋದಿಲ್ಲ: ರಾಮಲಿಂಗಾ ರೆಡ್ಡಿ

ತಮ್ಮ ಪಕ್ಷದವರು ರಾಜೀನಾಮೆ ಕೊಡದೇ ಇದ್ದಾಗ ಬಿಜೆಪಿಯವರು ಮತ್ತೊಂದು ಪಕ್ಷದವರ ರಾಜೀನಾಮೆ ಕೇಳುವುದು ಎಷ್ಟು ಸಮಂಜಸ?. ತಮ್ಮ ಪಕ್ಷದವರ ಹಗರಣಗಳು ಬಂದಾಗ ಮಳ್ಳರಂತೆ ವರ್ತಿಸಿ, ಮತ್ತೊಬ್ಬರ ರಾಜೀನಾಮೆ ಕೇಳುವುದು ಸರಿಯೇ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು