ಮೋದಿಗೆ ಮಂದಿರ ಕಟ್ಟಿಸುತ್ತೇವೆ, ಬಯಸಿದ್ರೆ ಡೋಕ್ಲಾ ಪ್ರಸಾದ ವಿತರಣೆ ಮಾಡುತ್ತೇವೆ : ಸಿಎಂ ಮಮತಾ ವ್ಯಂಗ್ಯ

Published : May 30, 2024, 11:40 AM IST
ಮೋದಿಗೆ ಮಂದಿರ ಕಟ್ಟಿಸುತ್ತೇವೆ, ಬಯಸಿದ್ರೆ ಡೋಕ್ಲಾ ಪ್ರಸಾದ ವಿತರಣೆ ಮಾಡುತ್ತೇವೆ : ಸಿಎಂ ಮಮತಾ ವ್ಯಂಗ್ಯ

ಸಾರಾಂಶ

ನನ್ನನ್ನು ದೇವರು ಕಳುಹಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ವ್ಯಂಗ್ಯವಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಿಮಗೆ ದೇವಾಲಯ ನಿರ್ಮಿಸುತ್ತೇವೆ ಎಂದಿದ್ದಾರೆ.

ಬರಾಸತ್: ನನ್ನನ್ನು ದೇವರು ಕಳುಹಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ವ್ಯಂಗ್ಯವಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಿಮಗೆ ದೇವಾಲಯ ನಿರ್ಮಿಸುತ್ತೇವೆ. 

ಸಾಂಪ್ರದಾಯಿಕ ವಸ್ತುಗಳನ್ನು ಕೊಡುಗೆಯಾಗಿ ನೀಡುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ. ಬರಾಸತ್ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಮಮತಾ, ‘ದೇವರು ರಾಜಕೀಯದಲ್ಲಿ ಇರಬಾರದು. ಗಲಭೆಗಳಿಗೆ ಪ್ರಚೋದನೆಯನ್ನು ನೀಡಬಾರದು. ‘ಅವರು(ಮೋದಿ) ದೇವರುಗಳ ದೇವರೆಂದು ಒಬ್ಬರು ಹೇಳುತ್ತಾರ

 ಮತ್ತೊಬ್ಬ ನಾಯಕ (ಸಂಬಿತ್ ಪಾತ್ರಾ) ಜಗನ್ನಾಥ ದೇವರೇ ಅವರ ಭಕ್ತರು ಎಂದು. ದೇವರಾಗಿರುವ ವ್ಯಕ್ತಿ ರಾಜಕೀಯದಲ್ಲಿರಬಾರದು. ಅವರಿಗೆ ನಾವು ದೇವಸ್ಥಾನ ಕಟ್ಟುತ್ತೇವೆ. ದೇವಾಲಯ ನಿರ್ಮಿಸಿ ಪ್ರಸಾದ, ಹೂವು, ಸಿಹಿಯನ್ನು ನೀಡುತ್ತೇವೆ. ಅವರು. ಅಲ್ಲದೇ ಅವರು ಬಯಸಿದ್ದಲ್ಲಿ ಡೋಕ್ಲಾ ಕೂಡ ನೀಡುತ್ತೇವೆ’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಒಬಿಸಿ ಮೀಸಲು ರದ್ದು! ಹೈಕೋರ್ಟ್ ತೀರ್ಪು ಒಪ್ಪಲ್ಲ..ಇದು ಬಿಜೆಪಿ ಪಿತೂರಿ ಎಂದ ದೀದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ