ಡಿಸಿಎಂ ಹುದ್ದೆ ಒಪ್ಪಲ್ಲ, ನಾನು ಸಿಎಂ ಆಕಾಂಕ್ಷಿ: ಬಿಜೆಪಿಗನ ಹೊಸ ವರಸೆ!

Published : Dec 13, 2019, 07:56 AM ISTUpdated : Dec 13, 2019, 06:32 PM IST
ಡಿಸಿಎಂ ಹುದ್ದೆ ಒಪ್ಪಲ್ಲ, ನಾನು ಸಿಎಂ ಆಕಾಂಕ್ಷಿ: ಬಿಜೆಪಿಗನ ಹೊಸ ವರಸೆ!

ಸಾರಾಂಶ

ಡಿಸಿಎಂ ಹುದ್ದೆ ಒಪ್ಪಲ್ಲ, ನಾನು ಸಿಎಂ ಆಕಾಂಕ್ಷಿ| ಎಂಟು ಬಾರಿ ಶಾಸಕನಾಗಿದ್ದೇನೆ ಹೀಗಾಗಿ ಸಿಎಂ ಆಗಲು ನಾನು ಅರ್ಹ| ಬಿಜೆಪಿಗನ ಹೊಸ ವರಸೆ

ಬೆಂಗಳೂರು[ಡಿ.13]: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆಗೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲೇ ಬಿಜೆಪಿ ಹಿರಿಯ ಶಾಸಕ ಉಮೇಶ್‌ ಕತ್ತಿ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ವರಸೆ ತೆಗೆದಿದ್ದಾರೆ.

ಪಕ್ಷ ಹೇಳಿದರೆ ಡಿಸಿಎಂ ಪಟ್ಟಬಿಡಲು ನಾವು ರೆಡಿ!

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂತ್ರಿ ಅಥವಾ ಮುಖ್ಯಮಂತ್ರಿ ಹುದ್ದೆ ಪಡೆಯುತ್ತೇನೆಯೇ ಹೊರತು ಉಪಮುಖ್ಯಮಂತ್ರಿ ಹುದ್ದೆ ಸ್ವೀಕರಿಸುವುದಿಲ್ಲ. ಎಂಟು ಬಾರಿ ಶಾಸಕನಾಗಿದ್ದೇನೆ. ಹೀಗಾಗಿ ಈ ಹಿಂದೆಯೂ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಹೇಳಿದ್ದೆ. ಈಗಲೂ, ಮುಂದೆಯೂ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಹೇಳಿದರು.

ಶರತ್‌ ಬಚ್ಚೇಗೌಡ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಭೇಟಿ: ರಾಜಕೀಯದಲ್ಲಿ ಸಂಚಲನ!

ಇನ್ನು ಮಂತ್ರಿ ಆಗಲಿ, ಆಗದೇ ಇರಲಿ ಕ್ಷೇತ್ರದ ಶಾಸಕನಾಗಿ ಮುಂದುವರೆಯುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಅದಕ್ಕಾಗಿ ಯಾರ ಬಳಿಯೂ ಮನವಿ ಮಾಡಲು ಹೋಗುವುದಿಲ್ಲ ಎಂದು ತಿಳಿಸಿದರು.

ಡಿಸೆಂಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ