ಲೋಕಸಭಾ ಚುನಾವಣೆ 2024: ಯತೀಂದ್ರ ನನ್ನೆದುರು ಸ್ಪರ್ಧೆಗೆ ಇಳಿಯಲಿ, ಪ್ರತಾಪ್ ಸಿಂಹ

Published : Jan 14, 2024, 03:37 PM ISTUpdated : Jan 14, 2024, 03:45 PM IST
ಲೋಕಸಭಾ ಚುನಾವಣೆ 2024: ಯತೀಂದ್ರ ನನ್ನೆದುರು ಸ್ಪರ್ಧೆಗೆ ಇಳಿಯಲಿ, ಪ್ರತಾಪ್ ಸಿಂಹ

ಸಾರಾಂಶ

ನಾನು ಯಾವತ್ತೂ ನನ್ನ ಎದುರಾಳಿಯನ್ನು ನೋಡಲ್ಲ. ಮೋದಿ ಅವರ ಹೆಸರಿನ ಮುಂದೆ ಯಾವ ಎದುರಾಳಿ ಹೆಸರೂ ನಡೆಯಲ್ಲ ಎಂದು ತಿಳಿಸಿದ ಸಂಸದ ಪ್ರತಾಪ್ ಸಿಂಹ 

ಮೈಸೂರು(ಜ.14):  ಮೈಸೂರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ನನ್ನ ಎದುರಾಳಿಯಾದರೆ ಒಳ್ಳೆಯದು. ಆಗ ಯತೀಂದ್ರ ಸನ್ ಆಫ್ ಸಿದ್ದರಾಮಯ್ಯ ವರ್ಸಸ್ ಪತ್ರಕರ್ತ ಪ್ರತಾಪ್ ಸಿಂಹ ನಡುವೆ ಹೋರಾಟ ನಡೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

'ಯತೀಂದ್ರ ನಿಮ್ಮ ಎದುರಾಳಿಯಾ' ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವತ್ತೂ ನನ್ನ ಎದುರಾಳಿಯನ್ನು ನೋಡಲ್ಲ. ಮೋದಿ ಅವರ ಹೆಸರಿನ ಮುಂದೆ ಯಾವ ಎದುರಾಳಿ ಹೆಸರೂ ನಡೆಯಲ್ಲ ಎಂದು ತಿಳಿಸಿದ್ದಾರೆ. 

'ನಾನು ಕೊಚ್ಚೆಗೆ ಕಲ್ಲು ಹಾಕುವುದಿಲ್ಲ' ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು!

ಕಾಂಗ್ರೆಸ್‌ಗೆ ನಮ್ಮ ಚಿಂತೆ ಯಾಕೆ? ತಮ್ಮ ಅಭ್ಯರ್ಥಿ ಯಾರು ಎಂಬುದನ್ನು ನೋಡಿಕೊಳ್ಳಲಿ ಎಂದು ಸಂಸದ ಪ್ರತಾಪ್ ಸಿಂಹ ತಿವಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೆ.ಎಸ್. ಈಶ್ವರಪ್ಪ ಬಿಜೆಪಿ ವಾಪಸಾತಿ, ನನ್ನ ಮನಸ್ಸಲ್ಲೂ ಇದೆ ಬಸನಗೌಡ ಯತ್ನಾಳ್ ಮನಸ್ಸಲ್ಲೂ ಇದೆ ಅಂದ್ರು!
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ