ದಾವೋಸ್‌ನಿಂದ ಬೆಂಗ್ಳೂರಿಗೆ ಕಾಲಿಡುತ್ತಿದ್ದಂತೆಯೇ ಗುಡ್ ನ್ಯೂಸ್‌ ಕೊಟ್ಟ ಬಿಎಸ್‌ವೈ

By Suvarna NewsFirst Published Jan 24, 2020, 5:38 PM IST
Highlights

ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು 5 ದಿನಗಳ ಕಾಲ ಸ್ವಿಜ್ಜರ್ ಲ್ಯಾಂಡ್‌ನ ದಾವೋಸ್ ಪ್ರವಾಸ ಮುಗಿಸಿ ಸಿಎಂ ಬಿಎಸ್ ಯಡಿಯೂರಪ್ಪ ವಾಪಸ್‌ ಕರ್ನಾಟಕಕ್ಕೆ ಹಿಂದಿರುಗಿದರು. ಇಂದು ಬೆಂಗಳೂರಿನಲ್ಲಿ ವಿಮಾನದಿಂದ ಕೆಳಗೆ ಇಳಿಯುತ್ತಿದ್ದಂತೆಯೇ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಏನದು..? 

click me!