
ಹೈದರಾಬಾದ್, (ಜ.01): ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ವೈಎಸ್ಆರ್ ಕಾಂಗ್ರೆಸ್ ಹಿರಿಯ ನಾಯಕ ಚಲ್ಲಾ ರಾಮಕೃಷ್ಣ ರೆಡ್ಡಿ ನಿಧನರಾಗಿದ್ದಾರೆ.
ಆಂಧ್ರಪ್ರದೇಶದ ವಿಧಾನಪರಿಷತ್ ಸದಸ್ಯ, ವೈಎಸ್ಆರ್ ಕಾಂಗ್ರೆಸ್ ಹಿರಿಯ ನಾಯಕ ಚಲ್ಲಾ ರಾಮಕೃಷ್ಣ ರೆಡ್ಡಿ ಅವರು ಇಂದು (ಶುಕ್ರವಾರ) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೊರೋನಾ ಅತೀ ಹೆಚ್ಚು ಬಲಿ ಪಡೆದಿದ್ದು ಪುರುಷರನ್ನೋ-ಮಹಿಳೆಯರೋ? ಇಲಾಖೆ ವರದಿ ಪ್ರಕಟ!
ಮೊದಲಿಗೆ ರಾಮಕೃಷ್ಣ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಲಿಲ್ಲ.
72 ವರ್ಷದ ರಾಮಕೃಷ್ಣ ರೆಡ್ಡಿ ಅವರು ಪತ್ನಿ, ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.