Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?

Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?

Published : Jun 20, 2026, 03:57 PM IST

ಬಾಸ್​ಸಿನಿಮಾ ಹೊರ ಬಂದ್ರೆ ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್..? ಆ ಸಿನಿಮಾದಲ್ಲಿ ಅಂಥದ್ದೇನಿದೆ..? ಬಾಸ್​​ ಚಿತ್ರಕ್ಕೂ ದಾಸನಿಗೂ ಏನು ಸಂಬಂಧ..? ಈ ಬಗ್ಗೆ ಚಿತ್ರತಂಡ ಏನು ಹೇಳುತ್ತೆ? ಈ ಎಲ್ಲ ಮಾಹಿತಿಗೆ 'ಸಿನಿಮಾ ಹಂಗಾಮ' ವಿಡಿಯೋ ನೋಡಿ..

ಪರಪ್ಪನ ಅಗ್ರಹಾರ ಜೈಲು ಸೇರಿ ನೆಮ್ಮದಿ ಕೆಡಿಸಿಕೊಂಡಿರೋ ನಟ ದರ್ಶನ್‌ಗೆ ಹೊಸದೊಂದು ತಲೆ ನೋವು ಶುರುವಾಗಿದೆ. ಎಲ್ಲಿ ತನ್ನ ಪ್ರಕರಣ ಸಿನಿಮಾ ಆಗಿ ಬೆಳ್ಳಿ ಪರದೆ ಮೇಲೆ ಬಂದು ಬಿಡುತ್ತೋ ಅನ್ನೋ ಭಯ ಶುರುವಾಗಿದೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಬಿಡಿಸಿಕೊಳ್ಳೋದಕ್ಕಿಂತಲೂ ಆ ಸಿನಿಮಾ ಹೊರ ಬರೋ ವಿಚಾರದಲ್ಲಿ ದಾಸ ತಲೆ ಕೆಡಿಸಿಕೊಂಡಂತಿದೆ. ಯಾಕಂದ್ರೆ, ಬಾಸ್ ಸಿನಿಮಾ ವಿರುದ್ಧ ದಾಸ ಈಗ ಮತ್ತೆ ಸಮರ ಸಾರಿದ್ದಾರೆ. ಹಾಗಾದ್ರೆ ಬಾಸ್​ ಸಿನಿಮಾ ಹೊರ ಬಂದ್ರೆ ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್..? ಆ ಸಿನಿಮಾದಲ್ಲಿ ಅಂಥದ್ದೇನಿದೆ..? ಬಾಸ್​​ ಚಿತ್ರಕ್ಕೂ ದಾಸನಿಗೂ ಏನು ಸಂಬಂಧ..? ಈ ಬಗ್ಗೆ ಚಿತ್ರತಂಡ ಏನು ಹೇಳುತ್ತೆ? 
ಈ ಎಲ್ಲ ಮಾಹಿತಿಗೆ 'ಸಿನಿಮಾ ಹಂಗಾಮ' ವಿಡಿಯೋ ನೋಡಿ..

04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
Read more