ಆರ್ಕೆಸ್ಟ್ರಾ ಕಲಾವಿದರಿಗೆ ದಿನಸಿ ಕಿಟ್ ನೀಡಿ ಸಾಧು ಕೋಕಿಲ ನೆರವು

Suvarna News   | Asianet News
Published : May 12, 2021, 03:13 PM IST
ಆರ್ಕೆಸ್ಟ್ರಾ ಕಲಾವಿದರಿಗೆ ದಿನಸಿ ಕಿಟ್ ನೀಡಿ ಸಾಧು ಕೋಕಿಲ ನೆರವು

ಸಾರಾಂಶ

ಆರ್ಕೆಸ್ಟ್ರಾ ಕಲಾವಿದರಿಗೆ ಆಹಾರ ಕಿಟ್‌ಗಳ ವಿತರಣೆ ಕಷ್ಟದಲ್ಲಿ ಜನರ ನೆರವಿಗೆ ಬಂದ ಸಾಧು ಕೋಕಿಲ

ನಟ, ನಿರ್ದೇಶಕ ಹಾಗೂ ಸಂಗೀತ ನಿದೇಶಕ ಸಾಧು ಕೋಕಿಲಾ ಅವರು ಆರ್ಕೆಸ್ಟ್ರಾ ಕಲಾವಿದರಿಗೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲು ಮುಂದಾಗಿದ್ದಾರೆ. ಸುಮಾರು ಎರಡುವರೆ ಲಕ್ಷ ರುಪಾಯಿ ವೆಚ್ಚದ ದಿನಸಿ ಕಿಟ್‌ಗಳನ್ನು ನೀಡಲಾಗುತ್ತಿದೆ. ಈ ಬಗ್ಗೆ ನಟ ಉಪೇಂದ್ರ ಅವರು ಟ್ವೀಟ್ ಮಾಡಿದ್ದಾರೆ.

ಸಾಧು ಕೋಕಿಲಾ ವಿತರಣೆ ಮಾಡುವ ದಿನಸಿ ಕಿಟ್‌ಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಹಂಚಿಕೊಳ್ಳಲಾಗುವುದು ಎಂದಿದ್ದಾರೆ. ನಟ ಉಪೇಂದ್ರ ಅವರೂ ಕೊರೋನಾ ರೋಗಿಗಳ ನೆರವಿಗೆ ಬಂದಿದ್ದಾರೆ.

ಸಿನಿ ತಂತ್ರಜ್ಞರಿಗೆ ಹಿರಿಯ ನಟಿ ಬಿ ಸರೋಜದೇವಿ ನೆರವು

ಹಿರಿಯ ನಟಿ ಸರೋಜ ದೇವಿ ಅವರೂ ಕೊರೋನಾ ಕಾಲದಲ್ಲಿ ಕೆಲಸ ಇಲ್ಲದೆ ಕಷ್ಟಪಡುವ ಸಿನಿ ತಂತ್ರಜ್ಞರ ನೆರವಿಗೆ ಧಾವಿಸಿದ್ದಾರೆ. ಸಿನಿಮಾ ಕ್ಷೇತ್ರದಿಂದ ಬಹಳಷ್ಟು ಜನ ಸೆಲೆಬ್ರಿಟಿಗಳು ಜನರಿಗೆ ನೆರವಾಗುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

34th Wedding Anniversary : ಅಂಬಿ ನೆನಪಲ್ಲಿ ಸುಮಲತಾ ಭಾವನಾತ್ಮಕ ಪೋಸ್ಟ್
ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ದರ್ಶನ್‌ಗೆ ಗುಡ್ ನ್ಯೂಸ್; ಅಭಿಮಾನಿಗಳೂ ಫುಲ್ ಖುಷ್!