ಯತಿರಾಜ್‌ ನಿರ್ದೇಶನದ 18ನೇ ಕಿರುಚಿತ್ರ ಆರಾಧ್ಯ

Kannadaprabha News   | Asianet News
Published : Sep 23, 2021, 10:32 AM IST
ಯತಿರಾಜ್‌ ನಿರ್ದೇಶನದ 18ನೇ ಕಿರುಚಿತ್ರ ಆರಾಧ್ಯ

ಸಾರಾಂಶ

ನೈಜ ಘಟನೆಗಳ ಕಿರುಚಿತ್ರ. ನಟ ಯತಿರಾಜ್ ಕಿರುಚಿತ್ರಗಳು ಸೂಪರ್ ಡೂಪರ್...

ಪತ್ರಕರ್ತ, ನಟ ಯತಿರಾಜ್‌ ಕೊರೋನಾ ಸಂಕಷ್ಟಶುರುವಾದ 18 ಕಿರು ಚಿತ್ರಗಳನ್ನು ನಿರ್ದೇಶಿಸಿ ನಟಿಸಿದ್ದಾರೆ. ಕಲಾವಿದ ಹೆಸರಿನ ಅಭಿನಯ ತರಬೇತಿ ಸಂಸ್ಥೆ ಮೂಲಕ ಈ ಚಿತ್ರಗಳನ್ನು ರೂಪಿಸಿದ್ದು, ಇದೀಗ ‘ಆರಾಧ್ಯ’ ಹೆಸರಿನ 18ನೇ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ.

ಹೆಲ್ಮೆಟ್ ಮಹತ್ವ ಸಾರುವ ಮೈಂಡ್ ಇಟ್ ಕಿರುಚಿತ್ರ!

‘ಕಾಡಿದ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಅದನ್ನು ಸಿನಿಮಾ ಮೂಲಕ ಹೇಳಬೇಕು ಎಂದು ಯೋಚನೆ ಮಾಡಿದ ಪ್ರಯತ್ನದ ಫಲವೇ ಈ ಕಿರುಚಿತ್ರಗಳು. ಪ್ರತಿಯೊಂದು ಕಿರುಚಿತ್ರಕ್ಕೂ ನೈಜ ಘಟನೆಗಳೇ ಸ್ಫೂರ್ತಿ ಮತ್ತು ಆಧಾರ. ಈ ಪೈಕಿ ಆರಾಧ್ಯ ಕಿರುಚಿತ್ರ ನನಗೆ ಹೆಚ್ಚು ಕಾಡಿದೆ’ ಎನ್ನುತ್ತಾರೆ ಯತಿರಾಜ್‌. ಬೇಬಿ ಆರಾಧ್ಯ, ಅಂಜಲಿ, ಶಾಂತಕುಮಾರ್‌ ‘ಆರಾಧ್ಯ’ ಚಿತ್ರದಲ್ಲಿ ನಟಿಸಿದ್ದು, ಜೀವನ್‌ ಛಾಯಾಗ್ರಾಹಣ ಮಾಡಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?