ಹನುಮಾವತಾರ ತಾಳಿ ಅಭಿಮಾನಿಗಳಿಗೆ ಬಹುಮುಖ್ಯ ಸಂದೇಶ ಕೊಟ್ಟ ದರ್ಶನ್

Published : Apr 08, 2020, 04:30 PM IST
ಹನುಮಾವತಾರ ತಾಳಿ ಅಭಿಮಾನಿಗಳಿಗೆ ಬಹುಮುಖ್ಯ ಸಂದೇಶ ಕೊಟ್ಟ ದರ್ಶನ್

ಸಾರಾಂಶ

ಅಭಿಮಾನಿಗಳಿಗೆ ಹನುಮ ಜಯಂತಿ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್/  ಲಾಕ್ ಡೌನ್ ಕಾರಣಕ್ಕೆ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ/ ಹನುಮ ಧೈರ್ಯ ಮತ್ತು ಶಕ್ತಿಯ ಪ್ರತೀಕ

ಬೆಂಗಳೂರು(ಏ. 08)  ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮನ ಪರಮಭಕ್ತ ಹನುಮ, ಧೈರ್ಯ ಮತ್ತು ಶಕ್ತಿಯ ಪ್ರತೀಕವಾದ ಈ  ಸ್ವಾಮಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ.

ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಕಲರಿಗೆ, ಅಭಿಮಾನಿಳಿಗೆ ಹನುಮ ಜಯಂತಿ ಶುಭಾಶಯ ತಿಳಿಸಿದ್ದಾರೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಹನುಮ ಜಯಂತಿ ದೊಡ್ಡದಾಗಿ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ.

ಸರ್ಕಾರದ  ಆದೇಶಗಳ ;ಪಾಲನೆ ಮಾಡಿ, ಮನೆಯಲ್ಲೆ ಇರಿ ಎಂದು ಚಾಲೆಂಜಿಂಗ್ ಸ್ಟಾರ್ ಕೇಳೀಕೊಂಡಿದ್ದಾರೆ.  ಲಾಕ್ ಡೌನ್ ಕಾರಣಕ್ಕೆ ಸಿನಿಮಾ ಜಗತ್ತಿನ ಕೆಲಸಗಳು ಬಂದ್ ಆಗಿವೆ.   ಇಡೀ ಭಾರತೀಯ ಚಿತ್ರರಂಗದ ಮೇಲೆ ಕೊರೋನಾ ಪರಿಣಾಮ ಬೀರಿದ್ದು ಇಂಡಸ್ಟ್ರಿಗೆ ಕೋಟ್ಯಂತರ ರೂ. ನಷ್ಟವಾಗುತ್ತಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?