
ಬೆಂಗಳೂರು (ಏ. 12): ಮಂಡ್ಯ ಚುನಾವಣಾ ಕಣ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ- ನಿಖಿಲ್ ನಡುವಿನ ಪೈಪೋಟಿ ತಾರಕಕ್ಕೇರಿದೆ. ಆರೋಪ-ಪ್ರತ್ಯಾರೋಪಗಳು ಜೋರಾಗಿದೆ. ಸುಮಲತಾ ಪರ ದರ್ಶನ್, ಯಶ್ ಮತಬೇಟೆ ಶುರು ಮಾಡಿದ್ದಾರೆ.
ದರ್ಶನ್ ಸಾರ್ವಜನಿಕ ಪ್ರಚಾರದಲ್ಲಿ ಬ್ಯುಸಿಯಾಗಿದ್ದು ಇಂದು ಮುಸ್ಲಿಂ ಟೋಪಿ ಹಾಕಿಕೊಂಡು ಉರ್ದು ಭಾಷೆಯಲ್ಲಿ ಭಾಷಣ ಮಾಡಿದರು. ಉರ್ದುವಿನಲ್ಲೇ ಮತಯಾಚಿಸಿದರು. ದರ್ಶನ್ ಉರ್ದು ಭಾಷಣದ ವಿಡಿಯೋ ಇಲ್ಲಿದೆ ನೋಡಿ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.