ಅನ್ನದಾತನ ಧ್ವನಿ ಆದ ದಾಸ ದರ್ಶನ್..!

Published : Dec 02, 2019, 12:00 PM IST
ಅನ್ನದಾತನ ಧ್ವನಿ ಆದ ದಾಸ ದರ್ಶನ್..!

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರದ ಟ್ರೈಲರ್ ಧೂಳ್ ಎಬ್ಬಿಸುತ್ತಿದೆ.  ಖಡಕ್ ಡೈಲಾಗ್ ಹೊಡೆದು ಅಬ್ಬರಿಸಿರೋ ದಾಸ ದರ್ಶನ್, ರೈತರ ಪರವಾಗಿಯೇ ನಿಂತು ಗುಡುಗಿದ್ದಾರೆ. ಅಧಿಕಾರದಲ್ಲಿರೋರನ್ನ ತರಾಟೆ ತೆಗೆದುಕೊಂಡು ರೈತರ ಮಹತ್ವ ಸಾರಿದ್ದಾರೆ ಮಿಸ್ಟರ್ ದಾಸ.     

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರದ ಟ್ರೈಲರ್ ಧೂಳ್ ಎಬ್ಬಿಸುತ್ತಿದೆ.  ಖಡಕ್ ಡೈಲಾಗ್ ಹೊಡೆದು ಅಬ್ಬರಿಸಿರೋ ದಾಸ ದರ್ಶನ್, ರೈತರ ಪರವಾಗಿಯೇ ನಿಂತು ಗುಡುಗಿದ್ದಾರೆ. ಅಧಿಕಾರದಲ್ಲಿರೋರನ್ನ ತರಾಟೆ ತೆಗೆದುಕೊಂಡು ರೈತರ ಮಹತ್ವ ಸಾರಿದ್ದಾರೆ ಮಿಸ್ಟರ್ ದಾಸ. 

ರಾಧಿಕಾ - ಯಶ್‌ ಲಿಟಲ್‌ ಪ್ರಿನ್ಸಸ್‌ಗೆ ಹ್ಯಾಪಿ ಬರ್ತಡೇ!

ದಾಸ ದರ್ಶನ್ ಅಭಿನಯದ ಒಡೆಯ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.  ಇಡೀ ಟ್ರೈಲರ್ ಅನ್ನ ಒಮ್ಮೆ ನೋಡಿದ್ರೆ ಸಾಕು. ನಿಮ್ಮ ಮೈಮನ ರೋಮಾಂಚನಗೊಳ್ಳುತ್ತದೆ. ಒಡೆಯನ ಅಬ್ಬರ ಇದರಲ್ಲಿ ಹಂಗಿದೆ ನೋಡಿ! 

- ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Kichcha Sudeep: ರಣಹದ್ದಿನ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದೇನು? ನಿಜ ಏನು?
BBK 12 ಫಿನಾಲೆ ಬೆನ್ನಲ್ಲೇ ಹೊಸ ವಿವಾದ, ಗಿಲ್ಲಿ ನಟ ಅಶ್ವಿನಿ ಗೌಡ ಫ್ಯಾನ್ಸ್ ನಡುವೆ ಭಾಷೆ ಜೊತೆ ಜಾತಿ ಜಗಳ..!