'ರಾಬರ್ಟ್‌' ಆಗಿ ಕಾಶಿಗೆ ಹೊರಟ 'ಒಡೆಯ'!

Suvarna News   | Asianet News
Published : Dec 17, 2019, 10:17 AM ISTUpdated : Dec 17, 2019, 11:18 AM IST
'ರಾಬರ್ಟ್‌' ಆಗಿ ಕಾಶಿಗೆ ಹೊರಟ 'ಒಡೆಯ'!

ಸಾರಾಂಶ

ಬಾಕ್ಸ್‌ ಆಫೀಸ್ ಸುಲ್ತಾನ್ ಬಹು ನೀರಿಕ್ಷಿತ ಚಿತ್ರ 'ರಾಬರ್ಟ್' ಕೊನೆ ಭಾಗದ ಚಿತ್ರೀಕರಣಕ್ಕೆ  ಉಳಿದಿದ್ದು ಚಿತ್ರತಂಡ ವಾರಣಾಸಿಗೆ ತೆರಳಿದೆ. 

ಸ್ಯಾಂಡಲ್‌ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಒಡೆಯ' ಚಿತ್ರದ ಯಶಸ್ಸಿನಲ್ಲಿದ್ದು ಈಗ  ಬ್ಯಾಕ್‌ ಟು ವರ್ಕ್‌ ಅಂತ 'ರಾಬರ್ಟ್‌' ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಸೆಂಬರ್ 16 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ಚಿತ್ರ ವಿಮರ್ಶೆ: ಒಡೆಯ

ಈ ಹಿಂದೆ ಚಿತ್ರದ ಬಹುತೇಕ ಸನ್ನಿವೇಶಗಳನ್ನು ವಾರಣಾಸಿಯಲ್ಲಿ ಚಿತ್ರಿಸಲಾಗಿದ್ದು ಮತ್ತೊಂದು ಮುಖ್ಯ ಭಾಗದ ಶೂಟಿಂಗ್‌ಗೆ ಕಾಶಿಗೆ ತೆರಳಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ, ನಿರ್ಮಾಪಕ ಉಮಾಪತಿ, ನಿರ್ದೇಶಕ ತರುಣ್ ಸುಧೀರ್ ಹಾಗೂ ಇನಿತ್ತರ ತಂತ್ರಜ್ಞರು ಕಾಶಿಗೆ ತರಳಿದ್ದಾರೆ. 

"

ದರ್ಶನ್‌ ಸಿನಿಮಾ ಬಾಕ್ಸ್‌ ಅಫೀಸ್‌ನಲ್ಲಿ ಗಳಿಸಿದ್ದು ಎಷ್ಟು?

2020ರಲ್ಲಿ ಯುಗಾದಿ ಹಬ್ಬದಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿದೆ.  ಇದಾದ ನಂತರ 'ರಾಜ ವೀರ ಮದಕರಿ ನಾಯಕ'  ಚಿತ್ರೀಕರಣ ಶುರುವಾಗಲಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಈಗ್ಲೇ ದರ್ಶನ್ 'ಡೆವಿಲ್'ಗೆ ಯಾಕೆ ಟೆನ್ಷನ್..? ನರ್ತಕಿ ಚಿತ್ರಮಂದಿರದ ಮೇಲೆ ಬೇರೆ ಸ್ಟಾರ್‌ಗಳ ಕಣ್ಣು ಬಿತ್ತಾ?
ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!