
ಬೆಂಗಳೂರು (ಮಾ. 19): ಕೊರೋನಾ ವೈರಸ್ ಸಂಕಷ್ಟದಿಂದ ಎಲ್ಲರನ್ನೂ ಪಾರು ಮಾಡುವಂತೆ ಬೇಡಿಕೊಂಡು ನಟ ಪ್ರೇಮ್ ಅವರು ದೇವರ ಮುಂದೆ ಉರುಳುಸೇವೆ ಮಾಡಿದ್ದಾರೆ.
ರಕ್ಷಿತ್ ಹೊಸ ಸಿನಿಮಾ ಫಿಕ್ಸ್; 'ಸಪ್ತಸಾಗರದಾಚೆ ಎಲ್ಲೋ' ದಾಟ್ತಾರಾ ಶೆಟ್ರು?
ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ಉರುಳು ಸೇವೆ ಮಾಡಿದ್ದು, ಸ್ನೇಹಿತರಿಗೆ, ಬಂದುಗಳಿಗೆ ಅಭಿಮಾನಿಗಳಿಗೆ ಹಾಗೂ ಚಿತ್ರರಂಗದವರಿಗೆ ಕೊರೋನಾ ವೈರಸ್ನಿಂದ ಯಾವುದೇ ರೀತಿಯ ತೊಂದರೆ ಆಗದಿರಲಿ ಎಂದು ಬೇಡಿಕೊಂಡಿದ್ದಾರೆ.
ಕೊರೋನಾ ಹಾವಳಿಯಿಂದ ಪ್ರಪಂಚವನ್ನ ಪಾರು ಮಾಡು ಎನ್ನುತ್ತ ಪ್ರೇಮ್ ಮಾಡಿರುವ ಈ ಉರುಳುಸೇವೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.