ಕೊರೋನಾ ಸಂಕಷ್ಟ ದೂರವಾಗಲು ನೆನ​ಪಿ​ರಲಿ ಪ್ರೇಮ್‌ ಉರುಳು ಸೇವೆ

Published : Mar 19, 2020, 05:30 PM IST
ಕೊರೋನಾ ಸಂಕಷ್ಟ ದೂರವಾಗಲು ನೆನ​ಪಿ​ರಲಿ ಪ್ರೇಮ್‌ ಉರುಳು ಸೇವೆ

ಸಾರಾಂಶ

ಕೊರೋನಾ ವೈರಸ್ ಆರ್ಭಟಕ್ಕೆ ಇಡೀ ದೇಶವೇ ಆತಂಕದಲ್ಲಿದೆ. ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ನೆನಪಿರಲಿ ಪ್ರೇಮ್ ಕೊರೋನಾದಿಂದ ಯಾರಿಗೂ ಅನಾಹುತವಾಗದಿರಲಿ ಎಂದು ಉರುಳು ಸೇವೆ ಸಲ್ಲಿಸಿದ್ದಾರೆ. 

ಬೆಂಗಳೂರು (ಮಾ. 19): ಕೊರೋನಾ ವೈರಸ್‌ ಸಂಕ​ಷ್ಟ​ದಿಂದ ಎಲ್ಲ​ರನ್ನೂ ಪಾರು ಮಾಡು​ವಂತೆ ಬೇಡಿ​ಕೊಂಡು ನಟ ಪ್ರೇಮ್‌ ಅವರು ದೇವರ ಮುಂದೆ ಉರುಳುಸೇವೆ ಮಾಡಿ​ದ್ದಾರೆ.

ರಕ್ಷಿತ್‌ ಹೊಸ ಸಿನಿಮಾ ಫಿಕ್ಸ್; 'ಸಪ್ತಸಾಗರದಾಚೆ ಎಲ್ಲೋ' ದಾಟ್ತಾರಾ ಶೆಟ್ರು?

ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ಉರುಳು ಸೇವೆ ಮಾಡಿದ್ದು, ಸ್ನೇಹಿತರಿಗೆ, ಬಂದುಗಳಿಗೆ ಅಭಿಮಾನಿಗಳಿಗೆ ಹಾಗೂ ಚಿತ್ರ​ರಂಗ​ದ​ವ​ರಿಗೆ ಕೊರೋನಾ ವೈರ​ಸ್‌​ನಿಂದ ಯಾವುದೇ ರೀತಿಯ ತೊಂದರೆ ಆಗ​ದಿ​ರಲಿ ಎಂದು ಬೇಡಿ​ಕೊಂಡಿ​ದ್ದಾರೆ.

 

ಕೊರೋನಾ ಹಾವಳಿಯಿಂದ ಪ್ರಪಂಚವನ್ನ ಪಾರು ಮಾಡು ಎನ್ನುತ್ತ ಪ್ರೇಮ್‌ ಮಾಡಿ​ರುವ ಈ ಉರುಳುಸೇವೆ ವಿಡಿಯೋ ಸಾಮಾ​ಜಿಕ ಜಾಲ​ತಾ​ಣ​ಗ​ಳಲ್ಲಿ ಸದ್ದು ಮಾಡು​ತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಹಿಮವದ್ ಗೋಪಾಲಸ್ವಾಮಿ ದೇವರ ದರ್ಶನಕ್ಕೆ ಬಂದ ನಟ ಚಿಕ್ಕಣ್ಣ-ಪಾವನಾ: ಅಲ್ಲೇ ಸಿಕ್ತು ಸಿಹಿ ಸುದ್ದಿ!
ಸಂಗಾತಿಗಾಗಿ 3 ಜನ್ಮ ಕಾಯೋ ಹೆಣ್ಣು ಹಾವು; 1991ರ ಸಸ್ಪೆನ್ಸ್ ಥ್ರಿಲ್ಲರ್ ಕನ್ನಡ ಸಿನಿಮಾ