'ಮಾಸ್ತಿಗುಡಿ' ನಿರ್ದೇಶಕ ನಾಗಶೇಖರ್‌ಗೆ ಇದೆಂಥಾ ಸ್ಥಿತಿ ಬಂತು?

Suvarna News   | Asianet News
Published : Feb 11, 2020, 12:32 PM IST
'ಮಾಸ್ತಿಗುಡಿ' ನಿರ್ದೇಶಕ ನಾಗಶೇಖರ್‌ಗೆ ಇದೆಂಥಾ ಸ್ಥಿತಿ ಬಂತು?

ಸಾರಾಂಶ

ನಟ ನಾಗಶೇಖರ್‌ ಚಿತ್ರರಂಗದಲ್ಲಿ ಹೆಂಗೋ ಎನೋ ಮಾಡ್ಕೊಂಡಿದ್ರು ಇವರಿಗೇಕೆ ಇಂಥಾ ಪರಿಸ್ಥಿತಿ ? ಯಾರಿದಕ್ಕೆ ಕಾರಣ? ಇಲ್ಲಿದೆ ನೋಡಿ....

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ನಾಗಶೇಖರ್‌ ಸೀಳು ತುಟಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗುತ್ತಿದೆ. ಇದನ್ನು ನೋಡಿ ಗಾಬರಿಗೊಂಡ ಅಭಿಮಾನಿಗಳಿಗೆ ಇಲ್ಲಿದೆ ಒಂದು ಸುದ್ದಿ. ಅದೂ ಸಂತೋಷದ ವಿಷಯ.

ಅಭಿಗಿಂತ ಅಂಬಿಗೇ ಮೊದಲು ಬಂದ ಡಾಕ್ಟರೇಟ್!

ಇತ್ತೀಚಿಗೆ ರೆಬೆಲ್ ಸ್ಟಾರ್‌ ಅಂಬರೀಶ್‌ ಪುತ್ರ ಅಭಿಷೇಕ್ ಅಭಿನಯದ 'ಅಮರ್' ಚಿತ್ರ ನಿರ್ದೆಶಿಸಿದ ನಾಗಶೇಖರ್‌ ಪ್ರಥಮ ಬಾರಿಗೆ ನಾಯಕ ನಟನಾಗಿ ಕಾಲಿವುಡ್‌ನಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ.

ಹೌದು! ನಾಗಶೇಖರ್‌ ಅವರಿಗೆ ಏನೋ ಆಗಿಲ್ಲ. ವೈರಲ್ ಆಗುತ್ತಿರುವ ಫೋಟೋ ಅವರ ತಮಿಳು ಚಿತ್ರ 'ನವೆಂಬರ್ ಮಳೈಯಿಲ್ ನಾನುಂ ಅವಳುಂ'. ಸೆನ್ಸಾರ್ ಶಿವು ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಚಿತ್ರದಲ್ಲಿ ಸೀಳು ತುಟಿ ಇರೋ ಪಾತ್ರದಲ್ಲಿ ನಾಗಶೇಖರ್ ಅಭಿನಯಿಸುತ್ತಿದ್ದಾರೆ. ಕಳೆದ 15 ದಿನಗಳಿಂದ ಪಾಂಡೀಚೇರಿಯಲ್ಲಿ ಶೂಟಿಂಗ್ ನಡೆಯುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?