ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಅಭಿನಯ ಶಾರದೆ ಜಯಂತಿ (76) ಕೊನೆ ಉಸಿರೆಳೆದಿದ್ದಾರೆ. ಚಿತ್ರರಂಗದ ಆಪ್ತರು ಹಾಗೂ ಕರ್ನಾಟಕದ ರಾಜಕಾರಣಿಗಳು ಕಂಬನಿ ಮಿಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಅಭಿನಯ ಶಾರದೆ ಜಯಂತಿ (76) ಕೊನೆ ಉಸಿರೆಳೆದಿದ್ದಾರೆ. ಚಿತ್ರರಂಗದ ಆಪ್ತರು ಹಾಗೂ ಕರ್ನಾಟಕದ ರಾಜಕಾರಣಿಗಳು ಕಂಬನಿ ಮಿಡಿದ್ದಾರೆ.
ಅಭಿನಯ ಶಾರದೆ, ಹಿರಿಯ ನಟಿ ಜಯಂತಿರವರು ವಿಧಿವಶರಾಗಿರುವ ವಿಷಯ ತಿಳಿದು ಬಹಳ ಬೇಸರವಾಯಿತು.ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ, ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/03r2ScZyUa
— Nikhil Kumar (@Nikhil_Kumar_k)
ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ಅವರ ನಿಧನದ ಸುದ್ದಿ ಅಘಾತ ತಂದಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕನ್ನಡ ಚಿತ್ರರಂಗ, ಅವರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/jzszD9R20w
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JuGWeyX4Ce
— B.S. Yediyurappa (@BSYBJP)
Greatest loss for Indian cinema… had the fortune of working with her . Deepest condolences. R.I.P mam .. pic.twitter.com/IZQBkTlnnL
— Raghu mukherjee (@RaghuMukherjee)
Amma is no more. Its a to the
ಭಾರತೀಯ ಹಿರಿಯ ನಟಿ ಜಯಂತಿ ಅಮ್ಮ ಇನ್ನಿಲ್ಲ 😢
ಇವರ ಅಗಲಿಕೆ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ
ಕನ್ನಡದ ಜನಪ್ರಿಯ ಧಾರಾವಾಹಿ ಅಮೃತವರ್ಷಣಿಯಲ್ಲಿ ಅವರ ಮಗಳಾಗಿ ಪಾತ್ರ ನಿಭಾಯಿಸಿದ್ದು ನನ್ನ ಪುಣ್ಯ 🙏 pic.twitter.com/vG8zKVyt4t
ಕನ್ನಡ ಚಿತ್ರರಂಗದ ಅಭಿನಯ ಶಾರದೆ ಜಯಂತಿ ಅವರು ನಮ್ಮನ್ನಗಲಿದ್ದಾರೆ...
ಅಮ್ಮ ನಿಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ನೀವು ಅಜರಾಮಾರ ...
ಓಂ ಶಾಂತಿ 🙏 pic.twitter.com/Kph1aCIUC9
ಬಹುಭಾಷಾ ನಟಿ, ಅಭಿನಯ ಶಾರದೆ ಜಯಂತಿ ಅಮ್ಮಾವ್ರು ಇಂದು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ದೇವರು ಅವರ ಕುಟುಂಬಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಭಾರತೀಯ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ pic.twitter.com/zuuliW4fg2
— Darshan Thoogudeepa (@dasadarshan)