
ನಟ ಸುದೀಪ್ ಅವರ ಬೆಳ್ಳಿ ಹಬ್ಬದ ಸಂಭ್ರಮ ಇಂದು (ಮಾ.15) ಸಂಜೆ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆಯಲಿದೆ. ಚಿತ್ರರಂಗದ ಗಣ್ಯರು, ನಟ, ನಟಿಯರು ಈ ಕಾರ್ಯಕ್ರಮಕ್ಕೆ ಆಗಮಿಸಿಲಿದ್ದಾರೆ.
ಸೂರಪ್ಪ ಬಾಬು ನಿರ್ಮಾಣ, ಶಿವಕಾರ್ತಿಕ್ ನಿರ್ದೇಶನದ ‘ಕೋಟಿಗೊಬ್ಬ 3’ ಚಿತ್ರತಂಡದಿಂದ ‘ಕಿಚ್ಚ ಸುದೀಪ ಬೆಳ್ಳಿ ಮಹೋತ್ಸವ’ ನಡೆಯುತ್ತಿದೆ.
ಡಿಸೆಂಬರ್ 24 ಕೊನೆಹಂತದ ಶೂಟಿಂಗ್ : ಇದು ಮೆಡಿಕಲ್ ರಿಸರ್ಚ್ ಕುರಿತ ಸಿನಿಮಾ
ವಿಶೇಷ ಅತಿಥಿಗಳ ಸಮ್ಮುಖದಲ್ಲಿ ನಟ ಸುದೀಪ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜತೆಗೆ ಬಹು ನಿರೀಕ್ಷೆಯ ‘ಕೋಟಿಗೊಬ್ಬ 3’ ಚಿತ್ರದ ಹಾಡುಗಳಿಗೆ ನೃತ್ಯ ಕಲಾವಿದರಿಂದ ಡ್ಯಾನ್ಸ್ ನಡೆಯಲಿದೆ. ಆ ಮೂಲಕ ಕನ್ನಡ ಚಿತ್ರರಂಗ ಮತ್ತೊಂದು ರಂಗು ರಂಗಿನ ಸಂಭ್ರಮಕ್ಕೆ ಸಾಕ್ಷಿ ಆಗುತ್ತಿದೆ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.