
ದೀಪಕ್ ಗಂಗಾಧರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಮೊದಲ ಬಾರಿಗೆ ಡಿಂಪಲ್ ಕ್ವೀನ್ ಹಾಗೂ ಕೃಷ್ಣ ಜತೆಯಾಗುತ್ತಿದ್ದು, ಇದೊಂದು ರೊಮ್ಯಾಂಟಿಕ್ ಡ್ರಾಮಾ ಕತೆಯಾಗಿದೆ.
ಡಾ ರಾಜ್ಕುಮಾರ್ ಅವರ ‘ಶಂಕರ್ ಗುರು’ ಚಿತ್ರದಲ್ಲಿ ಬರುವ ಲವ್ ಮೀ ಆರ್ ಹೇಟ್ ಮೀ ಹಾಡಿನ ಮೂಲಕ ಕತೆಯ ಸಾಲನ್ನು ತೆಗೆದುಕೊಂಡು ದೀಪಕ್ ಗಂಗಾಧರ್ ಈ ಸಿನಿಮಾ ಮಾಡುತ್ತಿದ್ದಾರೆ. ಕ್ಲಾಸಿಕ್ ಪ್ರೇಮ ಕತೆಯನ್ನು ಈ ಚಿತ್ರದ ಮೂಲಕ ಹೇಳಲು ಹೊರಟಿದ್ದು, ಆ ಕಾರಣಕ್ಕೆ ಹಳೆಯ ಚಿತ್ರದ ಹಾಡಿನ ಸಾಲನ್ನೇ ಆಯ್ಕೆ ಮಾಡಿಕೊಂಡಿದ್ದಾರಂತೆ.
ನಟಿ ಮಿಲನಾ ನಾಗರಾಜ್ ಕುಟುಂಬಕ್ಕೆ ಹೊಸ ಅತಿಥಿ ಆಗಮನ!
ಶ್ರೀಧರ್ ವಿ ಸಂಭ್ರಮ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಕೆ ಎಂ ಪ್ರಕಾಶ್ ಚಿತ್ರದ ಸಂಕಲನ ಕೆಲಸ ಮಾಡಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.