
ಬೆಂಗಳೂರು (ಏ. 10): ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಚುನಾವಣಾ ಕಣ ಹೆಚ್ಚು ಗಮನ ಸೆಳೆದಿದೆ. ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಸ್ಪರ್ಧೆಯಿಂದ ಚುನಾವಣಾ ಕಾವು ಹೆಚ್ಚಾಗಿದೆ. ಏತನ್ಮಧ್ಯೆ ನಿಖಿಲ್ ಎಲ್ಲಿದ್ದಿಯಪ್ಪಾ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಟೈಟಲ್ ಗಾಗಿ ನಿರ್ಮಾಪಕರು, ನಿರ್ದೇಶಕರು ಫಿಲ್ಮ್ ಚೇಂಬರ್ ಗೆ ಮುಗಿ ಬಿದ್ದಿದ್ದಾರೆ.
ಆಗಸ್ಟ್ ತಿಂಗಳನ್ನು ಹಂಚಿಕೊಂಡ ನಾಲ್ಕು ದೊಡ್ಡ ಚಿತ್ರಗಳು
ಎಲ್ಲಾ ಟ್ರೋಲ್ ಪೇಜ್ ಗಳಲ್ಲೂ ಮಂಡ್ಯ ಚುನಾವಣೆಯದ್ದೇ ಟ್ರೋಲ್ ಗಳು. ಅದರಲ್ಲೂ ನಿಖಿಲ್ ಎಲ್ಲಿದ್ದಿಯಪ್ಪಾ ಸಿಕ್ಕಾಪಟ್ಟೆ ಫೇಮಸ್ ಆಗಿದೆ.
ಕೆಜಿಎಫ್ ನಂತರ 5 ಭಾಷೆಗಳಲ್ಲಿ ಅವನೇ ಶ್ರೀಮನ್ನಾರಾಯಣ
ಕುಮಾರಸ್ವಾಮಿ ಅಭಿಮಾನಿಯೊಬ್ಬರು ತಮ್ಮ ಕರುವೊಂದಕ್ಕೆ ನಿಖಿಲ್ ಎಂದು ಹೆಸರಿಟ್ಟಿದ್ದಾರೆ. ಮಂಡ್ಯದ ಉಂಡುವಾಡಿ ಗ್ರಾಮದ ರಾಜು ಎಂಬ ರೈತ ತಮ್ಮ ಬಳಿಯಿರುವ ಕರುವಿಗೆ ನಿಖಿಲ್ ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.