
ಚಿರಂಜೀವಿ ಸರ್ಜಾ ಅತೀ ಚಿಕ್ಕ ವಯಸ್ಸಿನಲ್ಲೇ ನಮ್ಮನ್ನು ಅಗಲಿದ್ದು,ತುಂಬಾ ನೋವಿನ ಸಂಗತಿ. ನನ್ನ ಕುಟುಂಬಕ್ಕೂ ಅವರು ಅತೀ ಹತ್ತಿರದವರು.ಚಿರು ಅಗಲಿಕೆ ನನಗೆ , ಅಭಿಗೆ ಅಪಾರ ನೋವನ್ನುಂಟು ಮಾಡಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ನೋವನ್ನು ಭರಿಸುವಶಕ್ತಿಯನ್ನು ಭಗವಂತ ನೀಡಲಿ ಎಂದು ಸಂಸದೆ, ನಟಿ ಸುಮಲತಾ ಅಂಬರೀಶ್ ಸಂತಾಪ ಸೂಚಿಸಿದ್ದಾರೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.