ಖ್ಯಾತ ನಿರ್ಮಾಪಕ ಕೆ ಮಂಜು ಆಸ್ಪತ್ರೆಗೆ ದಾಖಲು; ಹೃದಯ ತಪಾಸಣೆ ಮಾಡಿದ ವೈದ್ಯರು!

Published : Oct 19, 2024, 07:31 PM ISTUpdated : Oct 19, 2024, 07:57 PM IST
ಖ್ಯಾತ ನಿರ್ಮಾಪಕ ಕೆ ಮಂಜು ಆಸ್ಪತ್ರೆಗೆ ದಾಖಲು; ಹೃದಯ ತಪಾಸಣೆ ಮಾಡಿದ ವೈದ್ಯರು!

ಸಾರಾಂಶ

ಕೆಲ ಒತ್ತಡದ ಕೆಲಸಗಳ ಕಾರಣಕ್ಕೆ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು ಅನ್ನೋ ಮಾಹಿತಿ ಇದೆ. ಇಂದು ಅವರ ಫ್ಯಾಮಿಲಿ ಡಾಕ್ಟರ್ ಬಳಿ ತಪಾಸಣೆ ಮಾಡಿಸಿರೋ ಪೋಟೋ ವೈರಲ್ ಆಗ್ತಿದೆ. ಹೃದಯಕ್ಕೆ ಸಂಬಂಧಿಸಿದ ಪರೀಕ್ಷೆ ಮಾಡಿದ್ದಾರೆ..

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅತಿಯಾದ ಟೆನ್ಷನ್‌ನಿಂದ ಅಶ್ವಸ್ಥರಾಗಿರೋ ಕೆ ಮಂಜು ಅವರು ಆಸ್ಪತ್ರೆಗೆ ದಾಖಲಾಗುವ ಸಂದರ್ಭ ಒದಗಿಬಂತರು ಎನ್ನಲಾಗಿದೆ. ಆದರೆ ಅವರನ್ನು ಪರೀಕ್ಷಿಸಿದ ವೈದ್ಯರು ಕೆ ಮಂಜು ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿದ್ದಾರೆ ಎನ್ನಲಾಗಿದೆ. 

ಕೆಲ ಒತ್ತಡದ ಕೆಲಸಗಳ ಕಾರಣಕ್ಕೆ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು ಅನ್ನೋ ಮಾಹಿತಿ ಇದೆ. ಇಂದು ಅವರ ಫ್ಯಾಮಿಲಿ ಡಾಕ್ಟರ್ ಬಳಿ ತಪಾಸಣೆ ಮಾಡಿಸಿರೋ ಪೋಟೋ ವೈರಲ್ ಆಗ್ತಿದೆ. ಹೃದಯಕ್ಕೆ ಸಂಬಂಧಿಸಿದ ಪರೀಕ್ಷೆ ಮಾಡಿದ್ದಾರೆ. ವೈದ್ಯರು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿದ್ದಾರೆ ಎನ್ನುವ ಮಾಹಿತಿಯನ್ನು ಅವರ ಕುಟುಂಬಸ್ಥರು ಹಂಚಿಕೊಂಡಿದ್ದಾರೆ. 

ಮಗದೊಂದು ಮೈಲಿಗಲ್ಲಿಗೆ ಸಜ್ಜಾದ ರಿಷಬ್ ಶೆಟ್ಟಿ, 'ಜೈ ಹನುಮಾನ್-2'ದಲ್ಲಿ ಕಾಂತಾರ ಹೀರೋ!

ಕೆ ಮಂಜು ಅವರು ಕನ್ನಡದ ಖ್ಯಾತ ನಿರ್ಮಾಪಕರಾಗಿದ್ದು, ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ರಾಜಾಹುಲಿ' ಸೇರಿದಂತೆ ಬಹಳಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಸದ್ಯ ಅವರ ಮಗ ಶ್ರೇಯಸ್ ಮಂಜು ಕೂಡ ಸದ್ಯ ಕನ್ನಡ ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ಪಡ್ಡೆ ಹುಲಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಶ್ರೇಯಸ್ ಮಂಜು ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. 

ಯಶ್ ಸೇರಿದಂತೆ ಕನ್ನಡದಲ್ಲಿ ಹಲವು ಸ್ಟಾರ್ ನಟರುಗಳ ಸಿನಿಮಾಗಳನ್ನು ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಬನ್ನೇಋಉಘಟ್ಟದ ಅಪೋಲೋ ಆಸ್ಪತ್ರೆಯಲ್ಲಿರುವ ನಿರ್ಮಾಪಕ ಕೆ ಮಂಜು ಅವರು ಕ್ಷೇಮವಾಗಿದ್ದಾರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಇಲ್ಲ ಅವರ  ಮಗ ಶ್ರೇಯಸ್ ಮಂಜು ತಿಳಿಸಿದ್ದಾರೆ. 

ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್‌ ಬೆನ್ನು ನೋವಿಗೆ ಬೆಂಗಳೂರಲ್ಲಿ ಸರ್ಜರಿ!?

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು