ಸಿಎಂ ಪರಿಹಾರ ನಿಧಿಗೆ ಐದು ಲಕ್ಷ ರೂ.ದೇಣಿಗೆ ನೀಡಿದ ಹಿರಿಯ ನಟಿ ಸರೋಜ ದೇವಿ!

Suvarna News   | Asianet News
Published : Apr 04, 2020, 08:58 AM IST
ಸಿಎಂ ಪರಿಹಾರ ನಿಧಿಗೆ ಐದು ಲಕ್ಷ ರೂ.ದೇಣಿಗೆ ನೀಡಿದ ಹಿರಿಯ ನಟಿ ಸರೋಜ ದೇವಿ!

ಸಾರಾಂಶ

ಲಾಕ್‌ ಡೌನ್‌ ಪರಿಣಾಮ ಸಂಕಷ್ಟದಲ್ಲಿರುವ ಜನರ ನೆರವಿಗೆ ಹಿರಿಯ ನಟಿ ಬಿ.ಸರೋಜ ದೇವಿ ಸಹಾಯಹಸ್ತ ಚಾಚಿದ್ದಾರೆ. 

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅವರು 5 ಲಕ್ಷ ರು.ದೇಣಿಗೆ ನೀಡಿದ್ದಾರೆ. ಈ ಮೊತ್ತವನ್ನು ಚೆಕ್‌ ಮೂಲಕ ಹಸ್ತಾಂತರಿಸಿದ್ದು, ಸಂಕಷ್ಟದಲ್ಲಿರುವ ಜನರಿಗೆ ಅದು ಬಳಕೆ ಆಗಬೇಕೆಂದು ಮನವಿ ಮಾಡಿದ್ದಾರೆ. ಅದೇ ರೀತಿ ಬಿಗ್‌ ಬಾಸ್‌ ಖ್ಯಾತಿಯ ಕಿರುತೆರೆ ನಟಿ ದೀಪಿಕಾ ದಾಸ್‌ ಕೂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದು ಲಕ್ಷ ರೂ.ಗಳ ದೇಣಿಗೆ ನೀಡಿದ್ದಾರೆ.

ಕನ್ನಡ ಚಿತ್ರರಂಗದ ಕೊರೋನಾ ಕೊಡುಗೆ : ಇಲ್ಲಿಯ ತನಕ ಕೊಟ್ಟವರು

1. ಪುನೀತ್‌ ರಾಜ್‌ ಕುಮಾರ್‌ 50 ಲಕ್ಷ

2. ನಿಖಿಲ್‌ ಕುಮಾರಸ್ವಾಮಿ 37 ಲಕ್ಷ

ಚಿತ್ರರಂಗದ 3 ಸಾವಿರ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್

3. ದೀಪಿಕಾ ದಾಸ್‌ 5 ಲಕ್ಷ

 

4. ಸರೋಜಾ ದೇವಿ 5 ಲಕ್ಷ

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?