ಹಂಪಿಯಿಂದ ಆ್ಯಂಬುಲೆನ್ಸ್‌ ಜೊತೆಗೆ ಬೆಂಗಳೂರಿಗೆ ಬಂದ ನಟಿ ಜಯಂತಿ!

Kannadaprabha News   | Asianet News
Published : Apr 21, 2020, 11:17 AM IST
ಹಂಪಿಯಿಂದ ಆ್ಯಂಬುಲೆನ್ಸ್‌ ಜೊತೆಗೆ ಬೆಂಗಳೂರಿಗೆ ಬಂದ ನಟಿ ಜಯಂತಿ!

ಸಾರಾಂಶ

ಹಂಪಿ ಬೈನೈಟ್‌ ಯೋಚನೆಯ ಕಾಮಗಾರಿ ವೀಕ್ಷಣೆಗೆಂದು ಕಳೆದ ತಿಂಗಳು ಹಂಪಿ ಪ್ರವಾಸದಲ್ಲಿದ್ದ ಹಿರಿಯ ನಟಿ ಜಯಂತಿ ಬೆಂಗಳೂರುಗೆ ಹಿಂತಿರುಗಿದ್ದಾರೆ.

ಹೊಸಪೇಟೆ: ಲಾಕ್‌​ಡೌನ್‌ ಹಿನ್ನೆ​ಲೆ​ಯ​ಲ್ಲಿ ಕಳೆದ ತಿಂಗಳಿಂದ ಹಂಪಿಯ ಹೋಟೆಲ್‌ವೊಂದರಲ್ಲಿದ್ದ ಹಿರಿಯ ನಟಿ ಜಯಂತಿ ಮತ್ತು ಅವರ ಪುತ್ರ ಕೃಷ್ಣಕುಮಾರ್‌ ಅವರು ಸೋಮವಾರ ಬೆಳಗ್ಗೆ ಬೆಂಗಳೂರಿಗೆ ವಾ​ಪ​ಸ್‌ ತೆರಳಿದರು.

ಹಂಪಿ ಪ್ರವಾಸದಲ್ಲಿ ಸಿಲುಕಿರುವ ನಟಿ ಜಯಂತಿ ಹಾಗೂ ಪುತ್ರ ಫುಲ್‌ ಸೇಫ್‌!

‘ಹಂಪಿ ಬೈನೈಟ್‌’ಯೋಜನೆಯ ಕಾಮಗಾರಿ ವೀಕ್ಷಣೆಗಾಗಿ ಇಬ್ಬರು ಹಂಪಿಗೆ ಬಂದಿದ್ದರು. ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್‌ನಿಂದ ಹೊರಟ ಜಯಂತಿ ಕಾರಿನ ಹಿಂದೆ ಆ್ಯಂಬುಲೆನ್ಸ್‌ ಸಹ ತೆರಳಿತು. ಜಯಂತಿ ಅವರ ಆರೋಗ್ಯ ದೃಷ್ಟಿಯಿಂದ ಆ್ಯಂಬುಲೆನ್ಸ್‌ ಕರೆದುಕೊಂಡ ಹೋಗಲಾಯಿತು ಎಂದು ಕೃಷ್ಣಕುಮಾರ್‌ ತಿಳಿಸಿದರು.

ಎಲ್ಲೀದ್ದೀರೋ ಅಲ್ಲೇ ಇರಿ ಎಂದ ಮೋದಿ: ಓಕೆ ಎಂದ ಜಯಂತಿ ಹಂಪೆಯಲ್ಲಿ!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
ಕರ್ನಾಟಕ ನನ್ನ ಅಣ್ಣನ ಮನೆ.. 'ಅಖಂಡ 2'ನಲ್ಲಿ ಬಾಲಯ್ಯ ಡೈಲಾಗ್‌ಗೆ ಶಿಳ್ಳೆ-ಚಪ್ಪಾಳೆ ಜೈಜೈ ಘೋಷ!