
ಬೆಂಗಳೂರು(ಮೇ.09): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪೋಟಕ ಬ್ಯಾಟ್ಸ್'ಮನ್ ಎಬಿ ಡಿವಿಲಿಯರ್ಸ್ ಆರ್'ಸಿಬಿ ಇನ್'ಸೈಡರ್ ಮಿ. ನಾಗ್ಸ್ ಜೊತೆ ಕರ್ನಾಟಕದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
ಕ್ರಿಕೆಟ್ ಸೂಪರ್ ಸ್ಟಾರ್ ಎಬಿಡಿ ಯುವಕರಿಗೆ ಮೂರು ಟಿಪ್ಸ್ ನೀಡಿದ್ದಾರೆ. ಇದರ ಜೊತೆಗೆ ತಮ್ಮಿಷ್ಟದ ಊರು, ಕ್ರಿಕೆಟ್ ಬದುಕಿನ ಏಳುಬೀಳುಗಳ ಹೃದಯಸ್ಪರ್ಶಿಯಾಗಿ ಮನಬಿಚ್ಚಿ ಹೇಳಿದ್ದಾರೆ. ಅಷ್ಟಕ್ಕೂ ಎಬಿಡಿ ಏನಂದ್ರೂ ಅಂತ ಅವರ ಮಾತುಗಳಲ್ಲೇ ಕೇಳಿ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.