ರಾಜ್ಯ ಸರ್ಕಾರದಿಂದ ಅಂಧ ಕ್ರಿಕೆಟಿಗರ ಕಡೆಗಣನೆ

Published : Jan 30, 2018, 07:49 PM ISTUpdated : Apr 11, 2018, 12:57 PM IST
ರಾಜ್ಯ ಸರ್ಕಾರದಿಂದ ಅಂಧ ಕ್ರಿಕೆಟಿಗರ ಕಡೆಗಣನೆ

ಸಾರಾಂಶ

ಇತ್ತೀಚೆಗೆ ದುಬೈನಲ್ಲಿ ಮುಕ್ತಾಯಗೊಂಡ ಅಂಧರ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಭಾರತ ಚಾಂಪಿಯನ್ ಆಗಿತ್ತು. ರಾಜ್ಯದ ಪ್ರಕಾಶ್, ಸುನಿಲ್, ಬಸಪ್ಪ ಸ್ಥಾನ ಪಡೆದಿದ್ದರು.

ಬೆಂಗಳೂರು(ಜ.30): ಭಾರತ ತಂಡದ ಕ್ರಿಕೆಟ್ ಆಟಗಾರರಂತೆ ನಮಗೂ ಸೌಲಭ್ಯಗಳು ಬೇಕು. ರಾಜ್ಯ ಸರ್ಕಾರ ಅಂಧ ಕ್ರಿಕೆಟಿಗರರಿಗೂ ಸವಲತ್ತುಗಳನ್ನು ನೀಡಬೇಕು ಎಂದು ವಿಶ್ವ ವಿಜೇತ ಭಾರತ ಅಂಧರ ಕ್ರಿಕೆಟ್ ತಂಡದ ಆಟಗಾರ, ಕನ್ನಡಿಗ ಪ್ರಕಾಶ್ ಜಯರಾಮಯ್ಯ ಹೇಳಿದ್ದಾರೆ.

ಇತ್ತೀಚೆಗೆ ದುಬೈನಲ್ಲಿ ಮುಕ್ತಾಯಗೊಂಡ ಅಂಧರ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಭಾರತ ಚಾಂಪಿಯನ್ ಆಗಿತ್ತು. ರಾಜ್ಯದ ಪ್ರಕಾಶ್, ಸುನಿಲ್, ಬಸಪ್ಪ ಸ್ಥಾನ ಪಡೆದಿದ್ದರು. ಈ ವೇಳೆ ಮೂವರನ್ನು ಗೌರವಿಸಲಾಯಿತು. ಬಳಿಕ ಮಾತನಾಡಿದ ಪ್ರಕಾಶ್, ಬೆಂಗಳೂರಿನಲ್ಲಿ ವಿಶ್ವಕಪ್ ಗೆದ್ದಾಗ ರಾಜ್ಯ ಸರ್ಕಾರ  7 ಲಕ್ಷ ನಗದು, ಸರ್ಕಾರಿ ನೌಕರಿ ನೀಡುವುದಾಗಿ ಹೇಳಿತ್ತು. ಆ ಭರವಸೆ ಇನ್ನೂ ಈಡೇರಿಲ್ಲ ಎಂದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಭಾರತ ಭೇಟಿ: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ಮೆಸ್ಸಿ, ಬಂಗಾಳದಲ್ಲಿ ಫ್ಯಾನ್ಸ್ ದಾಂಧಲೆ, ಕ್ಷಮೆಯಾಚಿಸಿದ ಮಮತಾ
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?