
ಮುಂಬೈ(ಮೇ.15): ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಭಾನುವಾರದ ಪಂದ್ಯದಲ್ಲಿ ರಾಜಸ್ಥಾನ ನಿಧಾನಗತಿ ಬೌಲಿಂಗ್ ಮಾಡಿದರ ಪರಿಣಾಮವಾಗಿ, ನಾಯಕ ಅಜಿಂಕ್ಯ ರಹಾನೆಗೆ ಐಪಿಎಲ್ ಆಡಳಿತ ಮಂಡಳಿ 12 ಲಕ್ಷ ದಂಡ ವಿಧಿಸಿದೆ.
20 ಓವರ್ ಪೂರ್ಣಗೊಳಿಸಲು ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡಿದ್ದರಿಂದ ರಹಾನೆಗೆ ದಂಡ ಹಾಕಲಾಗಿದೆ. ಈ ಆವೃತ್ತಿಯಲ್ಲಿ ಇದು ಮೊದಲ ನಿಯಮ ಉಲ್ಲಂಘನೆಯಾಗಿರುವುದರಿಂದ ದಂಡ ವಿಧಿಸಲಾಗಿದ್ದು, ಮುಂದುವರಿದಲ್ಲಿ 1 ಪಂದ್ಯಕ್ಕೆ ನಿಷೇಧಿಸಲಾಗುತ್ತದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.