
ದುಬೈ[ಸೆ.21]: ಏಷ್ಯಾ ಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಎದುರು ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ರವೀಂದ್ರ ಜಡೇಜಾ ತಂಡ ಕೂಡಿಕೊಂಡಿದ್ದಾರೆ.
ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯಗಳಿಗೆ ಚಾಲನೆ ದೊರಕಿದ್ದು, ಭಾರತ ತಂಡದಲ್ಲಿ ಏಕೈಕ ಬದಲಾವಣೆ ಮಾಡಲಾಗಿದ್ದರೆ, ಬಾಂಗ್ಲಾದೇಶ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಮುಷ್ತಫಿಜುರ್ ಹಾಗೂ ಮುಷ್ಫಿಕರ್ ರಹೀಮ್ ತಂಡ ಕೂಡಿಕೊಂಡಿದ್ದಾರೆ.
ಸತತ ಎರಡು ಪಂದ್ಯಗಳನ್ನು ಗೆದ್ದು ಏಷ್ಯಾಕಪ್’ನಲ್ಲಿ ಹ್ಯಾಟ್ರಿಕ್ ಜಯಸಾಧಿಸುವ ವಿಶ್ವಾಸದಲ್ಲಿದ್ದರೆ, ಬಾಂಗ್ಲದೇಶ ತಂಡವು ಆಘ್ಘಾನ್ ವಿರುದ್ಧ ಆಘಾತಕಾರಿ ಸೋಲಿನಿಂದ ಹೊರಬರಲು ಎದುರು ನೋಡುತ್ತಿದೆ.
ತಂಡಗಳು ಹೀಗಿವೆ.
ಇನ್ನು ಪಾಕಿಸ್ತಾನ-ಆಫ್ಘಾನಿಸ್ತಾನ ನಡುವಿನ ಮತ್ತೊಂದು ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದ ಆಫ್ಘಾನ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.