
ನವದೆಹಲಿ : ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಭಾರತದ ಅಂಡರ್ 19 ಕ್ರಿಕೆಟ್ ತಂಡವು ವಿಶ್ವ ಕಪ್ ಗೆಲ್ಲುತ್ತಿದ್ದಂತೆ ಬಿಸಿಸಿಐ ತಂಡಕ್ಕೆ ಭಾರಿ ಬಹುಮಾನದ ಮೊತ್ತವನ್ನು ಘೋಷಿಸಿದೆ.
ಅಲ್ಲದೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್’ಗೆ ಈ ಕ್ರೆಡಿಟ್ ಹೋಗುತ್ತಿದ್ದು, ಅತ್ಯುದ್ಭುತವಾದ ಪ್ರದರ್ಶನಕ್ಕಾಗಿ 50 ಲಕ್ಷ ಹಣವನ್ನು ಅವರಿಗೆ ನೀಡಲಾಗುತ್ತಿದೆ.
ಅಲ್ಲದೇ ತಂಡದ ಪ್ರತೀ ಆಟಗಾರನಿಗೂ ಕೂಡ 30 ಲಕ್ಷ ಹಣವನ್ನು ಬಹುಮಾನವಾಗಿ ನೀಡಲಾಗುತ್ತಿದೆ. ಸಹಾಯಕ ಸಿಬ್ಬಂದಿಗೆ 20 ಲಕ್ಷ ಹಣವನ್ನು ನೀಡಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.