
ನವದೆಹಲಿ(ಸೆ.13): ಬಿಸಿಸಿಐನ ಹಣಕಾಸು ಸಮಿತಿ ಸಭೆ ಗುರುವಾರ ದೆಹಲಿಯಲ್ಲಿ ನಡೆಯಲಿದು, ಆಟಗಾರ್ತಿಯರ ವೇತನ ಹೆಚ್ಚಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ.
ಮಹಿಳಾ ಹಾಗೂ ಪುರುಷ ಆಟಗಾರರ ಗುತ್ತಿಗೆ ಮೊತ್ತ ಏರಿಕೆ, ಬಿಸಿಸಿಐ ಅಡಿಯಲ್ಲಿ ನಡೆಯುವ ಸ್ಥಳೀಯ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಆಟಗಾರರ ವೇತನ ಹೆಚ್ಚಳ ಮಾಡುವುದು ಸೇರಿದಂತೆ ಪ್ರಮುಖ 7 ವಿಷಯಗಳು ಸಭೆಯ ಪ್ರಮುಖ ಕಾರ್ಯಸೂಚಿ ಯಾಗಳಾಗಿವೆ.
ಬಿಸಿಸಿಐ ಸಮಿತಿಯ ಮುಖ್ಯಸ್ಥರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಸಭೆಯ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.