ಚತುಷ್ಕೋನ ಕ್ರಿಕೆಟ್ ಸರಣಿ ಬೆಂಗ್ಳೂರಿಗೆ ಶಿಫ್ಟ್..!

Published : Aug 20, 2018, 09:31 AM ISTUpdated : Sep 09, 2018, 09:05 PM IST
ಚತುಷ್ಕೋನ ಕ್ರಿಕೆಟ್ ಸರಣಿ ಬೆಂಗ್ಳೂರಿಗೆ ಶಿಫ್ಟ್..!

ಸಾರಾಂಶ

ಆ.17ರಂದು ಟೂರ್ನಿ ಆರಂಭಗೊಳ್ಳಬೇಕಿತ್ತು. ಆದರೆ ಮಳೆಯಿಂದಾಗಿ ಟೂರ್ನಿ ಆರಂಭಗೊಳ್ಳಲು ಸಾಧ್ಯವಾಗಲಿಲ್ಲ. ಸತತ 4 ಪಂದ್ಯಗಳು ರದ್ದಾದ ಕಾರಣ, ಟೂರ್ನಿಯನ್ನು ಸ್ಥಳಾಂತರಗೊಳಿಸಲು ನಿರ್ಧರಿಸಲಾಯಿತು.

ಬೆಂಗಳೂರು(ಆ.20]: ಭಾರತ ‘ಎ’, ಭಾರತ ‘ಬಿ’, ಆಸ್ಪ್ರೇಲಿಯಾ ‘ಎ’ ಹಾಗೂ ದ.ಆಫ್ರಿಕಾ ‘ಬಿ’ ತಂಡಗಳನ್ನೊಳಗೊಂಡ ಚತುಷ್ಕೋನ ಸರಣಿ, ಮಳೆಯಿಂದಾಗಿ ವಿಜಯವಾಡದಿಂದ ಬೆಂಗಳೂರಿಗೆ ಸ್ಥಳಾಂತರಗೊಂಡಿದೆ.

ಆ.17ರಂದು ಟೂರ್ನಿ ಆರಂಭಗೊಳ್ಳಬೇಕಿತ್ತು. ಆದರೆ ಮಳೆಯಿಂದಾಗಿ ಟೂರ್ನಿ ಆರಂಭಗೊಳ್ಳಲು ಸಾಧ್ಯವಾಗಲಿಲ್ಲ. ಸತತ 4 ಪಂದ್ಯಗಳು ರದ್ದಾದ ಕಾರಣ, ಟೂರ್ನಿಯನ್ನು ಸ್ಥಳಾಂತರಗೊಳಿಸಲು ನಿರ್ಧರಿಸಲಾಯಿತು.

ಆ.23, 25 ಹಾಗೂ 27ರಂದು ಇನ್ನುಳಿದ ಲೀಗ್‌ ಹಂತದ ಪಂದ್ಯಗಳಿಗೆ ಬೆಂಗಳೂರು ಆತಿಥ್ಯ ನೀಡಲಿದ್ದು, ಆ.29ರಂದು ಫೈನಲ್‌ ಪಂದ್ಯ ನಡೆಯಲಿದೆ. ಕೆಲ ಪಂದ್ಯಗಳು ನೇರ ಪ್ರಸಾರಗೊಳ್ಳಲಿರುವ ಕಾರಣ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆ ಇದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?
ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡದ ಪ್ರತಿ ಸದಸ್ಯರಿಗೆ ಸಿಯೆರಾ ಕಾರು ಗಿಫ್ಟ್ ಕೊಟ್ಟ ಟಾಟಾ