
ಬೆಂಗಳೂರು(ನ.02): ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಎಫ್'ಸಿ ಕಪ್ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆಯನ್ನು ತಂದುಕೊಡುವ ಅಪೂರ್ವ ಅವಕಾಶವನ್ನು ಪಡೆದಿರುವ ಬೆಂಗಳೂರು ಫುಟ್ಬಾಲ್ ಕ್ಲಬ್ ತಂಡವು, ನ. 5ರಂದು ನಡೆಯಲಿರುವ ತನ್ನ ಫೈನಲ್ ಪಂದ್ಯದಲ್ಲಿ ನಾಯಕ ಹಾಗೂ ಭರವಸೆಯ ಆಟಗಾರ ಸುನಿಲ್ ಛೆಟ್ರಿ ಮೇಲೆ ಅವಲಂಬಿತವಾಗದೇ ತನ್ನೆಲ್ಲಾ ಶಕ್ತಿ ಸಾಮರ್ಥ್ಯಗಳನ್ನು ಪಣಕ್ಕಿಡಲಿದೆ ಎಂದು ತಂಡದ ಕೋಚ್ ಆಲ್ಬರ್ಟ್ ರೋಕಾ ಹೇಳಿದ್ದಾರೆ.
‘‘ಫೈನಲ್ ಪಂದ್ಯದಲ್ಲಿ ಇಡೀ ತಂಡವೇ ಏಕಾಸವಾಗಿ ಕಣಕ್ಕಿಳಿಯಲಿದೆ. ಛೆಟ್ರಿ ಗೋಲು ಗಳಿಸದಿದ್ದರೇನಂತೆ ನಾವೆಲ್ಲರೂ ಗೋಲು ಗಳಿಸುತ್ತೇವೆ ಎಂಬ ಮನೋಭಾವದಲ್ಲಿ ಎಲ್ಲಾ ಆಟಗಾರರು ಆಡಲಿದ್ದಾರೆ’’ ಎಂದು ಅವರು ತಿಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.