ಬೆಂಗಳೂರು ಓಪನ್: ಪ್ರಶಸ್ತಿಗಾಗಿ ಸಾಕೇತ್-ಪ್ರಜ್ಞೇಶ್ ಕಾದಾಟ

Published : Nov 17, 2018, 12:36 PM IST
ಬೆಂಗಳೂರು ಓಪನ್: ಪ್ರಶಸ್ತಿಗಾಗಿ ಸಾಕೇತ್-ಪ್ರಜ್ಞೇಶ್ ಕಾದಾಟ

ಸಾರಾಂಶ

ಇಲ್ಲಿನ ರಾಜ್ಯ ಟೆನಿಸ್ ಸಂಸ್ಥೆ (ಕೆಎಸ್ಎಲ್‌ಟಿಎ) ಟೆನಿಸ್ ಕೋರ್ಟ್‌ನಲ್ಲಿ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಸೆಮೀಸ್‌ನಲ್ಲಿ ಸಾಕೇತ್, ಕಜಕಸ್ತಾನದ ಅಲೆಕ್ಸಾಂಡರ್ ನೆಡುವ್ಯೆಸೊವ್ ವಿರುದ್ಧ 4-6, 6-4, 6-4 ಸೆಟ್‌ಗಳಲ್ಲಿ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟರೆ, ಮತ್ತೊಂದರಲ್ಲಿ ಪ್ರಜ್ನೇಶ್ ಗುಣೇಶ್ವರನ್, ಕೆನಡಾದ ಬ್ರೇಡನ್ ಸ್ಕನ್ನರ್ ಎದುರು 6-4, 6-1 ನೇರ ಸೆಟ್‌ಗಳಲ್ಲಿ ಜಯಿಸಿ ಫೈನಲ್‌ಗೇರಿದರು.

ಬೆಂಗಳೂರು: ಭಾರತದ ಸಿಂಗಲ್ಸ್ ಆಟಗಾರರಾದ ಸಾಕೇತ್ ಮೈನೇನಿ ಮತ್ತು ಪ್ರಜ್ನೇಶ್ ಗುಣೇಶ್ವರನ್, ಇಂದು ಇಲ್ಲಿ ನಡೆಯಲಿರುವ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನಿಸ್ ಟೂರ್ನಿಯ ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದಾರೆ. 

ಇಲ್ಲಿನ ರಾಜ್ಯ ಟೆನಿಸ್ ಸಂಸ್ಥೆ (ಕೆಎಸ್ಎಲ್‌ಟಿಎ) ಟೆನಿಸ್ ಕೋರ್ಟ್‌ನಲ್ಲಿ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಸೆಮೀಸ್‌ನಲ್ಲಿ ಸಾಕೇತ್, ಕಜಕಸ್ತಾನದ ಅಲೆಕ್ಸಾಂಡರ್ ನೆಡುವ್ಯೆಸೊವ್ ವಿರುದ್ಧ 4-6, 6-4, 6-4 ಸೆಟ್‌ಗಳಲ್ಲಿ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟರೆ, ಮತ್ತೊಂದರಲ್ಲಿ ಪ್ರಜ್ನೇಶ್ ಗುಣೇಶ್ವರನ್, ಕೆನಡಾದ ಬ್ರೇಡನ್ ಸ್ಕನ್ನರ್ ಎದುರು 6-4, 6-1 ನೇರ ಸೆಟ್‌ಗಳಲ್ಲಿ ಜಯಿಸಿ ಫೈನಲ್‌ಗೇರಿದರು.

ಪುರವ್ ಜೋಡಿ ರನ್ನರ್ ಅಪ್: ಡಬಲ್ಸ್ ಪೈನಲ್‌ನಲ್ಲಿ ಪುರವ್ ರಾಜಾ, ಕ್ರೋವೇಷಿಯಾದ ಆಂಟೋನಿಯೊ ಜೋಡಿ ಸೋಲುಂಡು ರನ್ನರ್‌ಅಪ್ ಆಯಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!